ಬ್ರೇಕಿಂಗ್ ನ್ಯೂಸ್
02-08-20 07:36 am Bangalore Correspondant ಕರ್ನಾಟಕ
ಬೆಂಗಳೂರು, 02: ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಶಿವಪ್ರಸಾದ್ (52) ಎಂಬುವವರು ತಮ್ಮ ಬ್ಯಾಂಕ್ ಲಾಕರ್ನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ 1.73 ಕೆಜಿ ಚಿನ್ನಾಭರಣ ಇಟ್ಟಿದ್ದರು. ಕೊರೋನಾ ಲಾಕ್ ಡೌನಿನಿಂದಾಗಿ ಬ್ಯಾಂಕಿನತ್ತ ಸುಳಿದಿರಲಿಲ್ಲ. ಜು. 22 ರಂದು ಬ್ಯಾಂಕ್ ಲಾಕರ್ ಓಪನ್ ಮಾಡಿದಾಗ 50 ಗ್ರಾಂ ಪೀಕಾಕ್ ಚೈನ್, 45 ಗ್ರಾಂ ಒಂದು ರೌಂಡ್ ಬಾಲ್ ಬೈನ್, 1200 ಗ್ರಾಂ ಗಟ್ಟಿ ಚಿನ್ನ ಸೇರಿ 1.73 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದೀಗ ಗಾಬರಿಗೊಂಡ ಶಿವಪ್ರಸಾದ್ ಅವರು ಬ್ಯಾಂಕ್ ಸಿಬ್ಬಂದಿ ಕಳವು ಮಾಡಿದ್ದಾರೋ ಅಥವಾ ಬ್ಯಾಂಕಿಗೆ ಬಂದಿದ್ದ ಯಾರಾದರೂ ಕಳವು ಮಾಡಿದ್ದಾರೋ ಎಂಬುದನ್ನು ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm