ಬ್ರೇಕಿಂಗ್ ನ್ಯೂಸ್
02-08-20 07:36 am Bangalore Correspondant ಕರ್ನಾಟಕ
ಬೆಂಗಳೂರು, 02: ಜಯನಗರ ಬ್ರ್ಯಾಂಚ್ ಬ್ಯಾಂಕ್ ಆಫ್ ಬರೋಡದ ಲಾಕರ್ನಲ್ಲಿಟ್ಟಿದ್ದ 85 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ನಡೆದಿದೆ.
ಶಿವಪ್ರಸಾದ್ (52) ಎಂಬುವವರು ತಮ್ಮ ಬ್ಯಾಂಕ್ ಲಾಕರ್ನಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ 1.73 ಕೆಜಿ ಚಿನ್ನಾಭರಣ ಇಟ್ಟಿದ್ದರು. ಕೊರೋನಾ ಲಾಕ್ ಡೌನಿನಿಂದಾಗಿ ಬ್ಯಾಂಕಿನತ್ತ ಸುಳಿದಿರಲಿಲ್ಲ. ಜು. 22 ರಂದು ಬ್ಯಾಂಕ್ ಲಾಕರ್ ಓಪನ್ ಮಾಡಿದಾಗ 50 ಗ್ರಾಂ ಪೀಕಾಕ್ ಚೈನ್, 45 ಗ್ರಾಂ ಒಂದು ರೌಂಡ್ ಬಾಲ್ ಬೈನ್, 1200 ಗ್ರಾಂ ಗಟ್ಟಿ ಚಿನ್ನ ಸೇರಿ 1.73 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಇದೀಗ ಗಾಬರಿಗೊಂಡ ಶಿವಪ್ರಸಾದ್ ಅವರು ಬ್ಯಾಂಕ್ ಸಿಬ್ಬಂದಿ ಕಳವು ಮಾಡಿದ್ದಾರೋ ಅಥವಾ ಬ್ಯಾಂಕಿಗೆ ಬಂದಿದ್ದ ಯಾರಾದರೂ ಕಳವು ಮಾಡಿದ್ದಾರೋ ಎಂಬುದನ್ನು ತನಿಖೆ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
26-04-24 03:04 pm
HK News Desk
Income tax raid, BJP leader, Bangalore: ಬಿಜೆಪ...
25-04-24 11:07 pm
Cm Siddaramaiah Neha house visit: ಹುಬ್ಬಳ್ಳಿ ;...
25-04-24 10:57 pm
Shivaraj Tangadagi, Janardhana Reddy: ಶಿವರಾಜ...
25-04-24 09:57 pm
CID team, Neha house Hubballi: ಹುಬ್ಬಳ್ಳಿ ನೇಹಾ...
25-04-24 02:19 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 02:18 pm
Mangalore Correspondent
Nari Shakti, Polling booth in Mangalore: ಮೋದಿ...
26-04-24 01:47 pm
Bantwal bride vote, Mangalore: ಹಸಮಣೆ ಏರೋದಕ್ಕೂ...
26-04-24 01:03 pm
Congress Booth Photo, Puttur: ಮೊಬೈಲ್ ನಿರ್ಬಂಧ...
26-04-24 12:11 pm
BJP Brijesh Chowta, Mangalore, Voting: ಮಹಿಳೆ...
26-04-24 11:58 am
25-04-24 10:18 pm
Mangalore Correspondent
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm