ಬ್ರೇಕಿಂಗ್ ನ್ಯೂಸ್
12-11-21 11:42 am H K Desk ಕರ್ನಾಟಕ
ಬೆಂಗಳೂರು, ನ.12: ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು– ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಧರ್ಮಪುರಿ ಬಳಿಯ ತೊಪ್ಪೂರು– ಸಿವಾಡಿ ಮಧ್ಯೆ ಈ ಘಟನೆ ನಡೆದಿದೆ. ರೈಲು ಸಂಚರಿಸುತ್ತಿದ್ದಾಗಲೇ ಗುಡ್ಡದ ಮೇಲಿನಿಂದ ಬಂಡೆಗಳು ಉರುಳಿದ್ದು, ರೈಲು ಹಳಿಯ ಮೇಲೆ ಬಿದ್ದಿದೆ.
ರೈಲಿನಲ್ಲಿದ್ದ ಎಲ್ಲ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ, ಯಾವುದೇ ಸಾವು- ನೋವು ಆಗಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಪ್ರಯಾಣಿಕರನ್ನು ಬಸ್ ಮೂಲಕ ತಮ್ಮ ಊರಿಗೆ ಕಳುಹಿಸಲಾಗುತ್ತಿದೆ. ಪ್ರಯಾಣಿಕರಿಗೆ ತಿಂಡಿ ಹಾಗೂ ನೀರಿನ ವ್ಯವಸ್ಥೆಯನ್ನು ರೈಲ್ವೆ ಇಲಾಖೆಯೇ ಕಲ್ಪಿಸಿದೆ.
ಈಗಾಗಲೇ ಸ್ಥಳದಲ್ಲಿ ದುರಸ್ತಿ ಕಾರ್ಯಾಚರಣೆ ನಡೆದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಕಣ್ಣೂರಿನಿಂದ ವಯಾ ತಮಿಳುನಾಡು ಮೂಲಕ ಮೈಸೂರು ದಾರಿಯಲ್ಲಿ ಬೆಂಗಳೂರಿಗೆ ರೈಲು ಸಂಚರಿಸುತ್ತದೆ. ತಮಿಳುನಾಡು ಭಾಗದ ಧರ್ಮಪುರಿಯಲ್ಲಿ ಘಟನೆ ಸಂಭವಿಸಿದೆ.
Several coaches derail as boulders hit Kannur-Bengaluru Express passengers safe
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am