ಬ್ರೇಕಿಂಗ್ ನ್ಯೂಸ್
12-11-21 11:42 am H K Desk ಕರ್ನಾಟಕ
ಬೆಂಗಳೂರು, ನ.12: ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು– ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಧರ್ಮಪುರಿ ಬಳಿಯ ತೊಪ್ಪೂರು– ಸಿವಾಡಿ ಮಧ್ಯೆ ಈ ಘಟನೆ ನಡೆದಿದೆ. ರೈಲು ಸಂಚರಿಸುತ್ತಿದ್ದಾಗಲೇ ಗುಡ್ಡದ ಮೇಲಿನಿಂದ ಬಂಡೆಗಳು ಉರುಳಿದ್ದು, ರೈಲು ಹಳಿಯ ಮೇಲೆ ಬಿದ್ದಿದೆ.
ರೈಲಿನಲ್ಲಿದ್ದ ಎಲ್ಲ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ, ಯಾವುದೇ ಸಾವು- ನೋವು ಆಗಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಪ್ರಯಾಣಿಕರನ್ನು ಬಸ್ ಮೂಲಕ ತಮ್ಮ ಊರಿಗೆ ಕಳುಹಿಸಲಾಗುತ್ತಿದೆ. ಪ್ರಯಾಣಿಕರಿಗೆ ತಿಂಡಿ ಹಾಗೂ ನೀರಿನ ವ್ಯವಸ್ಥೆಯನ್ನು ರೈಲ್ವೆ ಇಲಾಖೆಯೇ ಕಲ್ಪಿಸಿದೆ.
ಈಗಾಗಲೇ ಸ್ಥಳದಲ್ಲಿ ದುರಸ್ತಿ ಕಾರ್ಯಾಚರಣೆ ನಡೆದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಕಣ್ಣೂರಿನಿಂದ ವಯಾ ತಮಿಳುನಾಡು ಮೂಲಕ ಮೈಸೂರು ದಾರಿಯಲ್ಲಿ ಬೆಂಗಳೂರಿಗೆ ರೈಲು ಸಂಚರಿಸುತ್ತದೆ. ತಮಿಳುನಾಡು ಭಾಗದ ಧರ್ಮಪುರಿಯಲ್ಲಿ ಘಟನೆ ಸಂಭವಿಸಿದೆ.
Several coaches derail as boulders hit Kannur-Bengaluru Express passengers safe
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm