ಬ್ರೇಕಿಂಗ್ ನ್ಯೂಸ್
12-11-21 11:42 am H K Desk ಕರ್ನಾಟಕ
ಬೆಂಗಳೂರು, ನ.12: ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು– ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಧರ್ಮಪುರಿ ಬಳಿಯ ತೊಪ್ಪೂರು– ಸಿವಾಡಿ ಮಧ್ಯೆ ಈ ಘಟನೆ ನಡೆದಿದೆ. ರೈಲು ಸಂಚರಿಸುತ್ತಿದ್ದಾಗಲೇ ಗುಡ್ಡದ ಮೇಲಿನಿಂದ ಬಂಡೆಗಳು ಉರುಳಿದ್ದು, ರೈಲು ಹಳಿಯ ಮೇಲೆ ಬಿದ್ದಿದೆ.
ರೈಲಿನಲ್ಲಿದ್ದ ಎಲ್ಲ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ, ಯಾವುದೇ ಸಾವು- ನೋವು ಆಗಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಪ್ರಯಾಣಿಕರನ್ನು ಬಸ್ ಮೂಲಕ ತಮ್ಮ ಊರಿಗೆ ಕಳುಹಿಸಲಾಗುತ್ತಿದೆ. ಪ್ರಯಾಣಿಕರಿಗೆ ತಿಂಡಿ ಹಾಗೂ ನೀರಿನ ವ್ಯವಸ್ಥೆಯನ್ನು ರೈಲ್ವೆ ಇಲಾಖೆಯೇ ಕಲ್ಪಿಸಿದೆ.
ಈಗಾಗಲೇ ಸ್ಥಳದಲ್ಲಿ ದುರಸ್ತಿ ಕಾರ್ಯಾಚರಣೆ ನಡೆದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಕಣ್ಣೂರಿನಿಂದ ವಯಾ ತಮಿಳುನಾಡು ಮೂಲಕ ಮೈಸೂರು ದಾರಿಯಲ್ಲಿ ಬೆಂಗಳೂರಿಗೆ ರೈಲು ಸಂಚರಿಸುತ್ತದೆ. ತಮಿಳುನಾಡು ಭಾಗದ ಧರ್ಮಪುರಿಯಲ್ಲಿ ಘಟನೆ ಸಂಭವಿಸಿದೆ.
Several coaches derail as boulders hit Kannur-Bengaluru Express passengers safe
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm