ಬ್ರೇಕಿಂಗ್ ನ್ಯೂಸ್
            
                        12-11-21 11:42 am H K Desk ಕರ್ನಾಟಕ
            ಬೆಂಗಳೂರು, ನ.12: ರೈಲು ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು– ಬೆಂಗಳೂರು ಎಕ್ಸ್ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ಧರ್ಮಪುರಿ ಬಳಿಯ ತೊಪ್ಪೂರು– ಸಿವಾಡಿ ಮಧ್ಯೆ ಈ ಘಟನೆ ನಡೆದಿದೆ. ರೈಲು ಸಂಚರಿಸುತ್ತಿದ್ದಾಗಲೇ ಗುಡ್ಡದ ಮೇಲಿನಿಂದ ಬಂಡೆಗಳು ಉರುಳಿದ್ದು, ರೈಲು ಹಳಿಯ ಮೇಲೆ ಬಿದ್ದಿದೆ.
ರೈಲಿನಲ್ಲಿದ್ದ ಎಲ್ಲ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ, ಯಾವುದೇ ಸಾವು- ನೋವು ಆಗಿಲ್ಲ ಎಂದು ನೈಋತ್ಯ ರೈಲ್ವೆ ವಿಭಾಗದ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಪ್ರಯಾಣಿಕರನ್ನು ಬಸ್ ಮೂಲಕ ತಮ್ಮ ಊರಿಗೆ ಕಳುಹಿಸಲಾಗುತ್ತಿದೆ. ಪ್ರಯಾಣಿಕರಿಗೆ ತಿಂಡಿ ಹಾಗೂ ನೀರಿನ ವ್ಯವಸ್ಥೆಯನ್ನು ರೈಲ್ವೆ ಇಲಾಖೆಯೇ ಕಲ್ಪಿಸಿದೆ.
ಈಗಾಗಲೇ ಸ್ಥಳದಲ್ಲಿ ದುರಸ್ತಿ ಕಾರ್ಯಾಚರಣೆ ನಡೆದಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಕಣ್ಣೂರಿನಿಂದ ವಯಾ ತಮಿಳುನಾಡು ಮೂಲಕ ಮೈಸೂರು ದಾರಿಯಲ್ಲಿ ಬೆಂಗಳೂರಿಗೆ ರೈಲು ಸಂಚರಿಸುತ್ತದೆ. ತಮಿಳುನಾಡು ಭಾಗದ ಧರ್ಮಪುರಿಯಲ್ಲಿ ಘಟನೆ ಸಂಭವಿಸಿದೆ.
            
            
            Several coaches derail as boulders hit Kannur-Bengaluru Express passengers safe
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm