ಬ್ರೇಕಿಂಗ್ ನ್ಯೂಸ್
12-11-21 08:29 pm Bengaluru Correspondent ಕರ್ನಾಟಕ
ತುಮಕೂರು, ನ.12: ಬಿಟ್ ಕಾಯಿನ್ ಪ್ರಕರಣದಲ್ಲಿ ಈಗಾಗಲೇ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ಕೊಟ್ಟಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳೋದಿಲ್ಲ. ಯಾರು ಅದರಲ್ಲಿ ಭಾಗಿಯಾಗಿದ್ದಾರೋ ಅವರ ಮೇಲೆ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ಇದು ಬಂದಿದೆ. ಖಂಡಿತ ಇದು ಬಹಳ ಪ್ರಮುಖವಾದ ವಿಚಾರ. ಅವರೇ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಆ ರೀತಿಯ ಯಾವುದೇ ಸುದ್ದಿಗಳು ಇಲ್ಲ ಎಂದು ಚುಟುಕಾಗಿ ಉತ್ತರಿಸಿದರು. ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಈಗ ತಾನೇ ನಾನು ಜಗದೀಶ್ ಶೆಟ್ಟರ್ ಜೊತೆ ಮಾತನಾಡಿದ್ದೇನೆ. ಅವರು ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ. ಬೊಮ್ಮಾಯಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಅವರೇ ಮುಂದುವರಿಯುತ್ತಾರೆ. ಅವರೇ ಅವಧಿ ಪೂರ್ಣ ಮಾಡುತ್ತಾರೆ ಎಂದು ಹೇಳಿದರು.
Clear investigation in Bitcoin scam no matter if it’s congress of bjp says Yediyurappa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am