ಬ್ರೇಕಿಂಗ್ ನ್ಯೂಸ್
12-11-21 08:29 pm Bengaluru Correspondent ಕರ್ನಾಟಕ
ತುಮಕೂರು, ನ.12: ಬಿಟ್ ಕಾಯಿನ್ ಪ್ರಕರಣದಲ್ಲಿ ಈಗಾಗಲೇ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ಕೊಟ್ಟಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳೋದಿಲ್ಲ. ಯಾರು ಅದರಲ್ಲಿ ಭಾಗಿಯಾಗಿದ್ದಾರೋ ಅವರ ಮೇಲೆ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ಇದು ಬಂದಿದೆ. ಖಂಡಿತ ಇದು ಬಹಳ ಪ್ರಮುಖವಾದ ವಿಚಾರ. ಅವರೇ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಆ ರೀತಿಯ ಯಾವುದೇ ಸುದ್ದಿಗಳು ಇಲ್ಲ ಎಂದು ಚುಟುಕಾಗಿ ಉತ್ತರಿಸಿದರು. ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಈಗ ತಾನೇ ನಾನು ಜಗದೀಶ್ ಶೆಟ್ಟರ್ ಜೊತೆ ಮಾತನಾಡಿದ್ದೇನೆ. ಅವರು ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ. ಬೊಮ್ಮಾಯಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಅವರೇ ಮುಂದುವರಿಯುತ್ತಾರೆ. ಅವರೇ ಅವಧಿ ಪೂರ್ಣ ಮಾಡುತ್ತಾರೆ ಎಂದು ಹೇಳಿದರು.
Clear investigation in Bitcoin scam no matter if it’s congress of bjp says Yediyurappa.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm