ಬ್ರೇಕಿಂಗ್ ನ್ಯೂಸ್
12-11-21 08:29 pm Bengaluru Correspondent ಕರ್ನಾಟಕ
ತುಮಕೂರು, ನ.12: ಬಿಟ್ ಕಾಯಿನ್ ಪ್ರಕರಣದಲ್ಲಿ ಈಗಾಗಲೇ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ಕೊಟ್ಟಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ನಾನು ಹೇಳೋದಿಲ್ಲ. ಯಾರು ಅದರಲ್ಲಿ ಭಾಗಿಯಾಗಿದ್ದಾರೋ ಅವರ ಮೇಲೆ ಬಿಗಿಯಾದ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ನರೇಂದ್ರ ಮೋದಿ ಗಮನಕ್ಕೂ ಇದು ಬಂದಿದೆ. ಖಂಡಿತ ಇದು ಬಹಳ ಪ್ರಮುಖವಾದ ವಿಚಾರ. ಅವರೇ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಬಗ್ಗೆ ಕೇಳಿದ ಪ್ರಶ್ನೆಗೆ, ಆ ರೀತಿಯ ಯಾವುದೇ ಸುದ್ದಿಗಳು ಇಲ್ಲ ಎಂದು ಚುಟುಕಾಗಿ ಉತ್ತರಿಸಿದರು. ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಈಗ ತಾನೇ ನಾನು ಜಗದೀಶ್ ಶೆಟ್ಟರ್ ಜೊತೆ ಮಾತನಾಡಿದ್ದೇನೆ. ಅವರು ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ. ಬೊಮ್ಮಾಯಿ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಅವರೇ ಮುಂದುವರಿಯುತ್ತಾರೆ. ಅವರೇ ಅವಧಿ ಪೂರ್ಣ ಮಾಡುತ್ತಾರೆ ಎಂದು ಹೇಳಿದರು.
Clear investigation in Bitcoin scam no matter if it’s congress of bjp says Yediyurappa.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm