ಬ್ರೇಕಿಂಗ್ ನ್ಯೂಸ್
15-11-21 04:10 pm Bengaluru Correspondent ಕರ್ನಾಟಕ
ಬೆಂಗಳೂರು, ನ.15: ಖ್ಯಾತ ಸಂಗೀತ ನಿರ್ದೇಶಕ ಪೈಜಾವರ ಶ್ರೀಗಳ ಬಗ್ಗೆ ಕೀಳಾಗಿ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ತಮ್ಮ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆ ಕೇಳಿಬಂದಿದ್ದು, ಈ ಬಗ್ಗೆ ಹಂಸಲೇಖ ಸ್ವತಃ ಕ್ಷಮೆಯನ್ನೂ ಯಾಚಿಸಿದ್ದಾರೆ.
ಮೈಸೂರಿನ ಕಾರ್ಯಕ್ರಮ ಒಂದರಲ್ಲಿ ದಲಿತರು, ಅಸ್ಪೃಶ್ಯತೆ, ಮಾಂಸಾಹಾರದ ಬಗ್ಗೆ ಮಾತನಾಡುತ್ತಾ ಪೇಜಾವರ ಶ್ರೀಗಳು ದಲಿತರ ಕೇರಿಗಳಿಗೆ ಹೋಗಿದ್ದನ್ನು ಪ್ರಸ್ತಾಪಿಸಿದ್ದರು. ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ಹೋಗಿ ಕೋಳಿ ಮಾಂಸ ತಿನ್ನುತ್ತಾರೆಯೇ.. ಲಿವರ್ ಕೊಟ್ಟರೆ ತಿನ್ನುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದರು. ಹಂಸಲೇಖ ಅವರ ಕುಹಕದ ಮಾತಿನ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ಕೇಳಿಬಂದಿದ್ದು, ವೈಯಕ್ತಿಕವಾಗಿ ನಿಂದಿಸಿ ಹರಿಹಾಯ್ದಿದ್ದಾರೆ. ಹಂಸಲೇಖ ಭಾಗವಹಿಸುವ ಟಿವಿ ಕಾರ್ಯಕ್ರಮ ಬಹಿಷ್ಕರಿಸಬೇಕು, ಝೀ ಕನ್ನಡ ವಾಹಿನಿಯನ್ನೇ ಬಹಿಷ್ಕಾರ ಮಾಡಬೇಕು ಎಂದು ಕೆಲವರು ಟ್ವೀಟ್, ಫೇಸ್ಬುಕ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಬಗ್ಗೆ ಸ್ವತಃ ಫೇಸ್ಬುಕ್ ನಲ್ಲಿ ವಿಡಿಯೋ ಮೂಲಕ ಹಂಸಲೇಖ ಕ್ಷಮೆ ಯಾಚಿಸಿದ್ದು, ಅಸ್ಪೃಶ್ಯತೆ ಈ ದೇಶಕ್ಕಂಟಿದ ಶಾಪ. ಹಾಗೆಂದು ಈ ಬಗ್ಗೆ ಮಾತನಾಡುವ ವೇಳೆ, ಆ ರೀತಿಯ ಮಾತು ಬರಬಾರದಿತ್ತು. ನಾನು ಕ್ಷಮೆ ಯಾಚಿಸುತ್ತೇನೆ. ನಾನೊಬ್ಬ ಸಂಗೀತಗಾರ. ನನಗೆ ಟ್ರೋಲ್ ಯಾಕೆ ಬೇಕು. ಪೇಜಾವರ ಶ್ರೀಗಳು ಸೇರಿ ಹಲವಾರು ಮಹಾನುಭಾವರು ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸಿದ್ದಾರೆ. ನನ್ನ ಹೇಳಿಕೆಯ ಬಗ್ಗೆ ನನ್ನ ಪತ್ನಿಯೇ ಸಹಿಸಿಕೊಂಡಿಲ್ಲ. ನನ್ನ ಮಾತುಗಳ ಕ್ಷಮೆ ಕೇಳುತ್ತಿದ್ದೇನೆ ಎಂದು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.
Well-known Sandalwood music composer and script writer, 'Naada Brahma' Hamsalekha, was in the eye of a storm after making some off the cuff remarks he passed when referring to Pejawar Swamiji Sri Vishwesha Theertha, when participating in a public programme. The comment, he passed had given rise to heated debate between his supporters and detractors in the social media.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm