ಬ್ರೇಕಿಂಗ್ ನ್ಯೂಸ್
15-11-21 04:10 pm Bengaluru Correspondent ಕರ್ನಾಟಕ
ಬೆಂಗಳೂರು, ನ.15: ಖ್ಯಾತ ಸಂಗೀತ ನಿರ್ದೇಶಕ ಪೈಜಾವರ ಶ್ರೀಗಳ ಬಗ್ಗೆ ಕೀಳಾಗಿ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ತಮ್ಮ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆ ಕೇಳಿಬಂದಿದ್ದು, ಈ ಬಗ್ಗೆ ಹಂಸಲೇಖ ಸ್ವತಃ ಕ್ಷಮೆಯನ್ನೂ ಯಾಚಿಸಿದ್ದಾರೆ.
ಮೈಸೂರಿನ ಕಾರ್ಯಕ್ರಮ ಒಂದರಲ್ಲಿ ದಲಿತರು, ಅಸ್ಪೃಶ್ಯತೆ, ಮಾಂಸಾಹಾರದ ಬಗ್ಗೆ ಮಾತನಾಡುತ್ತಾ ಪೇಜಾವರ ಶ್ರೀಗಳು ದಲಿತರ ಕೇರಿಗಳಿಗೆ ಹೋಗಿದ್ದನ್ನು ಪ್ರಸ್ತಾಪಿಸಿದ್ದರು. ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ಹೋಗಿ ಕೋಳಿ ಮಾಂಸ ತಿನ್ನುತ್ತಾರೆಯೇ.. ಲಿವರ್ ಕೊಟ್ಟರೆ ತಿನ್ನುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದರು. ಹಂಸಲೇಖ ಅವರ ಕುಹಕದ ಮಾತಿನ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ಕೇಳಿಬಂದಿದ್ದು, ವೈಯಕ್ತಿಕವಾಗಿ ನಿಂದಿಸಿ ಹರಿಹಾಯ್ದಿದ್ದಾರೆ. ಹಂಸಲೇಖ ಭಾಗವಹಿಸುವ ಟಿವಿ ಕಾರ್ಯಕ್ರಮ ಬಹಿಷ್ಕರಿಸಬೇಕು, ಝೀ ಕನ್ನಡ ವಾಹಿನಿಯನ್ನೇ ಬಹಿಷ್ಕಾರ ಮಾಡಬೇಕು ಎಂದು ಕೆಲವರು ಟ್ವೀಟ್, ಫೇಸ್ಬುಕ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಬಗ್ಗೆ ಸ್ವತಃ ಫೇಸ್ಬುಕ್ ನಲ್ಲಿ ವಿಡಿಯೋ ಮೂಲಕ ಹಂಸಲೇಖ ಕ್ಷಮೆ ಯಾಚಿಸಿದ್ದು, ಅಸ್ಪೃಶ್ಯತೆ ಈ ದೇಶಕ್ಕಂಟಿದ ಶಾಪ. ಹಾಗೆಂದು ಈ ಬಗ್ಗೆ ಮಾತನಾಡುವ ವೇಳೆ, ಆ ರೀತಿಯ ಮಾತು ಬರಬಾರದಿತ್ತು. ನಾನು ಕ್ಷಮೆ ಯಾಚಿಸುತ್ತೇನೆ. ನಾನೊಬ್ಬ ಸಂಗೀತಗಾರ. ನನಗೆ ಟ್ರೋಲ್ ಯಾಕೆ ಬೇಕು. ಪೇಜಾವರ ಶ್ರೀಗಳು ಸೇರಿ ಹಲವಾರು ಮಹಾನುಭಾವರು ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸಿದ್ದಾರೆ. ನನ್ನ ಹೇಳಿಕೆಯ ಬಗ್ಗೆ ನನ್ನ ಪತ್ನಿಯೇ ಸಹಿಸಿಕೊಂಡಿಲ್ಲ. ನನ್ನ ಮಾತುಗಳ ಕ್ಷಮೆ ಕೇಳುತ್ತಿದ್ದೇನೆ ಎಂದು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.
Well-known Sandalwood music composer and script writer, 'Naada Brahma' Hamsalekha, was in the eye of a storm after making some off the cuff remarks he passed when referring to Pejawar Swamiji Sri Vishwesha Theertha, when participating in a public programme. The comment, he passed had given rise to heated debate between his supporters and detractors in the social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm