ಬ್ರೇಕಿಂಗ್ ನ್ಯೂಸ್
15-11-21 04:10 pm Bengaluru Correspondent ಕರ್ನಾಟಕ
ಬೆಂಗಳೂರು, ನ.15: ಖ್ಯಾತ ಸಂಗೀತ ನಿರ್ದೇಶಕ ಪೈಜಾವರ ಶ್ರೀಗಳ ಬಗ್ಗೆ ಕೀಳಾಗಿ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ತಮ್ಮ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆ ಕೇಳಿಬಂದಿದ್ದು, ಈ ಬಗ್ಗೆ ಹಂಸಲೇಖ ಸ್ವತಃ ಕ್ಷಮೆಯನ್ನೂ ಯಾಚಿಸಿದ್ದಾರೆ.
ಮೈಸೂರಿನ ಕಾರ್ಯಕ್ರಮ ಒಂದರಲ್ಲಿ ದಲಿತರು, ಅಸ್ಪೃಶ್ಯತೆ, ಮಾಂಸಾಹಾರದ ಬಗ್ಗೆ ಮಾತನಾಡುತ್ತಾ ಪೇಜಾವರ ಶ್ರೀಗಳು ದಲಿತರ ಕೇರಿಗಳಿಗೆ ಹೋಗಿದ್ದನ್ನು ಪ್ರಸ್ತಾಪಿಸಿದ್ದರು. ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ಹೋಗಿ ಕೋಳಿ ಮಾಂಸ ತಿನ್ನುತ್ತಾರೆಯೇ.. ಲಿವರ್ ಕೊಟ್ಟರೆ ತಿನ್ನುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದರು. ಹಂಸಲೇಖ ಅವರ ಕುಹಕದ ಮಾತಿನ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ಕೇಳಿಬಂದಿದ್ದು, ವೈಯಕ್ತಿಕವಾಗಿ ನಿಂದಿಸಿ ಹರಿಹಾಯ್ದಿದ್ದಾರೆ. ಹಂಸಲೇಖ ಭಾಗವಹಿಸುವ ಟಿವಿ ಕಾರ್ಯಕ್ರಮ ಬಹಿಷ್ಕರಿಸಬೇಕು, ಝೀ ಕನ್ನಡ ವಾಹಿನಿಯನ್ನೇ ಬಹಿಷ್ಕಾರ ಮಾಡಬೇಕು ಎಂದು ಕೆಲವರು ಟ್ವೀಟ್, ಫೇಸ್ಬುಕ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಬಗ್ಗೆ ಸ್ವತಃ ಫೇಸ್ಬುಕ್ ನಲ್ಲಿ ವಿಡಿಯೋ ಮೂಲಕ ಹಂಸಲೇಖ ಕ್ಷಮೆ ಯಾಚಿಸಿದ್ದು, ಅಸ್ಪೃಶ್ಯತೆ ಈ ದೇಶಕ್ಕಂಟಿದ ಶಾಪ. ಹಾಗೆಂದು ಈ ಬಗ್ಗೆ ಮಾತನಾಡುವ ವೇಳೆ, ಆ ರೀತಿಯ ಮಾತು ಬರಬಾರದಿತ್ತು. ನಾನು ಕ್ಷಮೆ ಯಾಚಿಸುತ್ತೇನೆ. ನಾನೊಬ್ಬ ಸಂಗೀತಗಾರ. ನನಗೆ ಟ್ರೋಲ್ ಯಾಕೆ ಬೇಕು. ಪೇಜಾವರ ಶ್ರೀಗಳು ಸೇರಿ ಹಲವಾರು ಮಹಾನುಭಾವರು ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸಿದ್ದಾರೆ. ನನ್ನ ಹೇಳಿಕೆಯ ಬಗ್ಗೆ ನನ್ನ ಪತ್ನಿಯೇ ಸಹಿಸಿಕೊಂಡಿಲ್ಲ. ನನ್ನ ಮಾತುಗಳ ಕ್ಷಮೆ ಕೇಳುತ್ತಿದ್ದೇನೆ ಎಂದು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.
Well-known Sandalwood music composer and script writer, 'Naada Brahma' Hamsalekha, was in the eye of a storm after making some off the cuff remarks he passed when referring to Pejawar Swamiji Sri Vishwesha Theertha, when participating in a public programme. The comment, he passed had given rise to heated debate between his supporters and detractors in the social media.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm