ಬ್ರೇಕಿಂಗ್ ನ್ಯೂಸ್
15-11-21 04:10 pm Bengaluru Correspondent ಕರ್ನಾಟಕ
ಬೆಂಗಳೂರು, ನ.15: ಖ್ಯಾತ ಸಂಗೀತ ನಿರ್ದೇಶಕ ಪೈಜಾವರ ಶ್ರೀಗಳ ಬಗ್ಗೆ ಕೀಳಾಗಿ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ತಮ್ಮ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆ ಕೇಳಿಬಂದಿದ್ದು, ಈ ಬಗ್ಗೆ ಹಂಸಲೇಖ ಸ್ವತಃ ಕ್ಷಮೆಯನ್ನೂ ಯಾಚಿಸಿದ್ದಾರೆ.
ಮೈಸೂರಿನ ಕಾರ್ಯಕ್ರಮ ಒಂದರಲ್ಲಿ ದಲಿತರು, ಅಸ್ಪೃಶ್ಯತೆ, ಮಾಂಸಾಹಾರದ ಬಗ್ಗೆ ಮಾತನಾಡುತ್ತಾ ಪೇಜಾವರ ಶ್ರೀಗಳು ದಲಿತರ ಕೇರಿಗಳಿಗೆ ಹೋಗಿದ್ದನ್ನು ಪ್ರಸ್ತಾಪಿಸಿದ್ದರು. ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ಹೋಗಿ ಕೋಳಿ ಮಾಂಸ ತಿನ್ನುತ್ತಾರೆಯೇ.. ಲಿವರ್ ಕೊಟ್ಟರೆ ತಿನ್ನುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದರು. ಹಂಸಲೇಖ ಅವರ ಕುಹಕದ ಮಾತಿನ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ಕೇಳಿಬಂದಿದ್ದು, ವೈಯಕ್ತಿಕವಾಗಿ ನಿಂದಿಸಿ ಹರಿಹಾಯ್ದಿದ್ದಾರೆ. ಹಂಸಲೇಖ ಭಾಗವಹಿಸುವ ಟಿವಿ ಕಾರ್ಯಕ್ರಮ ಬಹಿಷ್ಕರಿಸಬೇಕು, ಝೀ ಕನ್ನಡ ವಾಹಿನಿಯನ್ನೇ ಬಹಿಷ್ಕಾರ ಮಾಡಬೇಕು ಎಂದು ಕೆಲವರು ಟ್ವೀಟ್, ಫೇಸ್ಬುಕ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಬಗ್ಗೆ ಸ್ವತಃ ಫೇಸ್ಬುಕ್ ನಲ್ಲಿ ವಿಡಿಯೋ ಮೂಲಕ ಹಂಸಲೇಖ ಕ್ಷಮೆ ಯಾಚಿಸಿದ್ದು, ಅಸ್ಪೃಶ್ಯತೆ ಈ ದೇಶಕ್ಕಂಟಿದ ಶಾಪ. ಹಾಗೆಂದು ಈ ಬಗ್ಗೆ ಮಾತನಾಡುವ ವೇಳೆ, ಆ ರೀತಿಯ ಮಾತು ಬರಬಾರದಿತ್ತು. ನಾನು ಕ್ಷಮೆ ಯಾಚಿಸುತ್ತೇನೆ. ನಾನೊಬ್ಬ ಸಂಗೀತಗಾರ. ನನಗೆ ಟ್ರೋಲ್ ಯಾಕೆ ಬೇಕು. ಪೇಜಾವರ ಶ್ರೀಗಳು ಸೇರಿ ಹಲವಾರು ಮಹಾನುಭಾವರು ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸಿದ್ದಾರೆ. ನನ್ನ ಹೇಳಿಕೆಯ ಬಗ್ಗೆ ನನ್ನ ಪತ್ನಿಯೇ ಸಹಿಸಿಕೊಂಡಿಲ್ಲ. ನನ್ನ ಮಾತುಗಳ ಕ್ಷಮೆ ಕೇಳುತ್ತಿದ್ದೇನೆ ಎಂದು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.
Well-known Sandalwood music composer and script writer, 'Naada Brahma' Hamsalekha, was in the eye of a storm after making some off the cuff remarks he passed when referring to Pejawar Swamiji Sri Vishwesha Theertha, when participating in a public programme. The comment, he passed had given rise to heated debate between his supporters and detractors in the social media.
16-05-24 10:37 pm
HK News Desk
Hassan News, Drowning: ಹಾಸನ ; ಕೆರೆಯಲ್ಲಿ ಈಜಲು...
16-05-24 07:17 pm
Anjali Murder, Hubballi Neha father donates 1...
16-05-24 06:02 pm
Gym trainer, suicide, Crime: ವಿಡಿಯೋ ಕಾಲ್ ನಲ್ಲ...
16-05-24 12:22 pm
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ಸಿ...
16-05-24 12:11 am
16-05-24 04:30 pm
HK News Desk
PM Modi, Hindu-Muslim: ನಾನೆಂದಿಗೂ ಹಿಂದು- ಮುಸ್ಲ...
15-05-24 02:05 pm
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
16-05-24 09:59 pm
Mangalore Correspondent
Mangalore NIA, Terror, Ammar Abdul Rahiman, I...
16-05-24 05:38 pm
Mangalore accident, Kallapu: ಹೆದ್ದಾರಿ ಕ್ರಾಸ್...
16-05-24 02:48 pm
Puttur News, Hospital: ಜ್ವರ ಎಂದು ದಾಖಲಾಗಿದ್ದ ವ...
16-05-24 12:37 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ ; ತೋಟಕ್ಕೆ ತೆ...
16-05-24 12:02 am
16-05-24 10:23 pm
Mangalore Correspondent
Mangalore News, Harekala sand mining, crime:...
16-05-24 09:50 pm
ನಾಯಿ ಜೊತೆ ವಾಕಿಂಗ್ ತೆರಳಿದ್ದಾಗ ದೊಣ್ಣೆಯಲ್ಲಿ ಯದ್ವ...
16-05-24 09:31 pm
International espionage case, NIA : ಇಸ್ರೇಲ್ ದ...
16-05-24 06:32 pm
Hubballi Anjali Murder, police inspector Chik...
16-05-24 01:42 pm