ಬ್ರೇಕಿಂಗ್ ನ್ಯೂಸ್
            
                        15-11-21 04:10 pm Bengaluru Correspondent ಕರ್ನಾಟಕ
            ಬೆಂಗಳೂರು, ನ.15: ಖ್ಯಾತ ಸಂಗೀತ ನಿರ್ದೇಶಕ ಪೈಜಾವರ ಶ್ರೀಗಳ ಬಗ್ಗೆ ಕೀಳಾಗಿ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ತಮ್ಮ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆ ಕೇಳಿಬಂದಿದ್ದು, ಈ ಬಗ್ಗೆ ಹಂಸಲೇಖ ಸ್ವತಃ ಕ್ಷಮೆಯನ್ನೂ ಯಾಚಿಸಿದ್ದಾರೆ.
ಮೈಸೂರಿನ ಕಾರ್ಯಕ್ರಮ ಒಂದರಲ್ಲಿ ದಲಿತರು, ಅಸ್ಪೃಶ್ಯತೆ, ಮಾಂಸಾಹಾರದ ಬಗ್ಗೆ ಮಾತನಾಡುತ್ತಾ ಪೇಜಾವರ ಶ್ರೀಗಳು ದಲಿತರ ಕೇರಿಗಳಿಗೆ ಹೋಗಿದ್ದನ್ನು ಪ್ರಸ್ತಾಪಿಸಿದ್ದರು. ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ಹೋಗಿ ಕೋಳಿ ಮಾಂಸ ತಿನ್ನುತ್ತಾರೆಯೇ.. ಲಿವರ್ ಕೊಟ್ಟರೆ ತಿನ್ನುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದರು. ಹಂಸಲೇಖ ಅವರ ಕುಹಕದ ಮಾತಿನ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ಕೇಳಿಬಂದಿದ್ದು, ವೈಯಕ್ತಿಕವಾಗಿ ನಿಂದಿಸಿ ಹರಿಹಾಯ್ದಿದ್ದಾರೆ. ಹಂಸಲೇಖ ಭಾಗವಹಿಸುವ ಟಿವಿ ಕಾರ್ಯಕ್ರಮ ಬಹಿಷ್ಕರಿಸಬೇಕು, ಝೀ ಕನ್ನಡ ವಾಹಿನಿಯನ್ನೇ ಬಹಿಷ್ಕಾರ ಮಾಡಬೇಕು ಎಂದು ಕೆಲವರು ಟ್ವೀಟ್, ಫೇಸ್ಬುಕ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಬಗ್ಗೆ ಸ್ವತಃ ಫೇಸ್ಬುಕ್ ನಲ್ಲಿ ವಿಡಿಯೋ ಮೂಲಕ ಹಂಸಲೇಖ ಕ್ಷಮೆ ಯಾಚಿಸಿದ್ದು, ಅಸ್ಪೃಶ್ಯತೆ ಈ ದೇಶಕ್ಕಂಟಿದ ಶಾಪ. ಹಾಗೆಂದು ಈ ಬಗ್ಗೆ ಮಾತನಾಡುವ ವೇಳೆ, ಆ ರೀತಿಯ ಮಾತು ಬರಬಾರದಿತ್ತು. ನಾನು ಕ್ಷಮೆ ಯಾಚಿಸುತ್ತೇನೆ. ನಾನೊಬ್ಬ ಸಂಗೀತಗಾರ. ನನಗೆ ಟ್ರೋಲ್ ಯಾಕೆ ಬೇಕು. ಪೇಜಾವರ ಶ್ರೀಗಳು ಸೇರಿ ಹಲವಾರು ಮಹಾನುಭಾವರು ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸಿದ್ದಾರೆ. ನನ್ನ ಹೇಳಿಕೆಯ ಬಗ್ಗೆ ನನ್ನ ಪತ್ನಿಯೇ ಸಹಿಸಿಕೊಂಡಿಲ್ಲ. ನನ್ನ ಮಾತುಗಳ ಕ್ಷಮೆ ಕೇಳುತ್ತಿದ್ದೇನೆ ಎಂದು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.
            
            
            Well-known Sandalwood music composer and script writer, 'Naada Brahma' Hamsalekha, was in the eye of a storm after making some off the cuff remarks he passed when referring to Pejawar Swamiji Sri Vishwesha Theertha, when participating in a public programme. The comment, he passed had given rise to heated debate between his supporters and detractors in the social media.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm