ಬ್ರೇಕಿಂಗ್ ನ್ಯೂಸ್
15-11-21 04:10 pm Bengaluru Correspondent ಕರ್ನಾಟಕ
ಬೆಂಗಳೂರು, ನ.15: ಖ್ಯಾತ ಸಂಗೀತ ನಿರ್ದೇಶಕ ಪೈಜಾವರ ಶ್ರೀಗಳ ಬಗ್ಗೆ ಕೀಳಾಗಿ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದಾರೆ. ತಮ್ಮ ಹೇಳಿಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆ ಕೇಳಿಬಂದಿದ್ದು, ಈ ಬಗ್ಗೆ ಹಂಸಲೇಖ ಸ್ವತಃ ಕ್ಷಮೆಯನ್ನೂ ಯಾಚಿಸಿದ್ದಾರೆ.
ಮೈಸೂರಿನ ಕಾರ್ಯಕ್ರಮ ಒಂದರಲ್ಲಿ ದಲಿತರು, ಅಸ್ಪೃಶ್ಯತೆ, ಮಾಂಸಾಹಾರದ ಬಗ್ಗೆ ಮಾತನಾಡುತ್ತಾ ಪೇಜಾವರ ಶ್ರೀಗಳು ದಲಿತರ ಕೇರಿಗಳಿಗೆ ಹೋಗಿದ್ದನ್ನು ಪ್ರಸ್ತಾಪಿಸಿದ್ದರು. ಪೇಜಾವರ ಶ್ರೀಗಳು ದಲಿತರ ಮನೆಗಳಿಗೆ ಹೋಗಿ ಕೋಳಿ ಮಾಂಸ ತಿನ್ನುತ್ತಾರೆಯೇ.. ಲಿವರ್ ಕೊಟ್ಟರೆ ತಿನ್ನುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದರು. ಹಂಸಲೇಖ ಅವರ ಕುಹಕದ ಮಾತಿನ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ಕೇಳಿಬಂದಿದ್ದು, ವೈಯಕ್ತಿಕವಾಗಿ ನಿಂದಿಸಿ ಹರಿಹಾಯ್ದಿದ್ದಾರೆ. ಹಂಸಲೇಖ ಭಾಗವಹಿಸುವ ಟಿವಿ ಕಾರ್ಯಕ್ರಮ ಬಹಿಷ್ಕರಿಸಬೇಕು, ಝೀ ಕನ್ನಡ ವಾಹಿನಿಯನ್ನೇ ಬಹಿಷ್ಕಾರ ಮಾಡಬೇಕು ಎಂದು ಕೆಲವರು ಟ್ವೀಟ್, ಫೇಸ್ಬುಕ್ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಈ ಬಗ್ಗೆ ಸ್ವತಃ ಫೇಸ್ಬುಕ್ ನಲ್ಲಿ ವಿಡಿಯೋ ಮೂಲಕ ಹಂಸಲೇಖ ಕ್ಷಮೆ ಯಾಚಿಸಿದ್ದು, ಅಸ್ಪೃಶ್ಯತೆ ಈ ದೇಶಕ್ಕಂಟಿದ ಶಾಪ. ಹಾಗೆಂದು ಈ ಬಗ್ಗೆ ಮಾತನಾಡುವ ವೇಳೆ, ಆ ರೀತಿಯ ಮಾತು ಬರಬಾರದಿತ್ತು. ನಾನು ಕ್ಷಮೆ ಯಾಚಿಸುತ್ತೇನೆ. ನಾನೊಬ್ಬ ಸಂಗೀತಗಾರ. ನನಗೆ ಟ್ರೋಲ್ ಯಾಕೆ ಬೇಕು. ಪೇಜಾವರ ಶ್ರೀಗಳು ಸೇರಿ ಹಲವಾರು ಮಹಾನುಭಾವರು ಅಸ್ಪೃಶ್ಯತೆ ಹೋಗಲಾಡಿಸಲು ಶ್ರಮಿಸಿದ್ದಾರೆ. ನನ್ನ ಹೇಳಿಕೆಯ ಬಗ್ಗೆ ನನ್ನ ಪತ್ನಿಯೇ ಸಹಿಸಿಕೊಂಡಿಲ್ಲ. ನನ್ನ ಮಾತುಗಳ ಕ್ಷಮೆ ಕೇಳುತ್ತಿದ್ದೇನೆ ಎಂದು ವಿಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.
Well-known Sandalwood music composer and script writer, 'Naada Brahma' Hamsalekha, was in the eye of a storm after making some off the cuff remarks he passed when referring to Pejawar Swamiji Sri Vishwesha Theertha, when participating in a public programme. The comment, he passed had given rise to heated debate between his supporters and detractors in the social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am