ಬ್ರೇಕಿಂಗ್ ನ್ಯೂಸ್
16-11-21 01:45 pm Bengaluru Correspondent ಕರ್ನಾಟಕ
ಬೆಂಗಳೂರು, ನ.16: ಬಿಟ್ ಕಾಯಿನ್ ಹಗರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ವಾರ್ ಮುಂದುವರಿಸಿದ್ದಾರೆ. ಕಾಂಗ್ರೆಸ್ ಆರೋಪಕ್ಕೆ ದಾಖಲೆ ಇದ್ದರೆ ನೀಡಲಿ ಎಂದಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಬಿಟ್ ಕಾಯಿನ್ ಹಗರಣದ ಬಗ್ಗೆ ಕೇಸು ದಾಖಲಾಗಿದ್ದು ಬಿಜೆಪಿ ಸರಕಾರದಲ್ಲಿ. ಆತನನ್ನು ಎರಡು ಬಾರಿ ಬಂಧಿಸಿದ್ದು ಬೇಲ್ ಮೇಲೆ ಬಿಡುಗಡೆ ಮಾಡಿಸಿದ್ದು , ಚಾರ್ಜ್ ಶೀಟ್ ದಾಖಲಿಸಿದ್ದು ಬಿಜೆಪಿ ಸರಕಾರ. ಹಾಗಿದ್ದ ಮೇಲೆ ಈಗಿನ ಸರಕಾರವೇ ದಾಖಲೆ ನೀಡಬೇಕು. ಅದಾಗದಿದ್ದರೆ ಅಧಿಕಾರ ಬಿಟ್ಟು ತೊಲಗಿ ಎಂದು ಸಿದ್ದರಾಮಯ್ಯ ನೇರವಾಗಿ ತರಾಟೆಗೆ ಎತ್ತಿಕೊಂಡಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ಧ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು ಬಿಜೆಪಿ ಸರಕಾರದ ಅವಧಿಯಲ್ಲಿ. ನೀವ್ಯಾಕೆ ಸರಿಯಾಗಿ ವಿಚಾರಣೆ ಮಾಡಿಲ್ಲ ಅಂತ ಕೇಳುತ್ತಿದ್ದೇನೆ. ಈ ಪ್ರಶ್ನೆಗೆ ಮೊದಲು ಉತ್ತರಿಸಿ ಎಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾನು ಸಿಎಂ ಆಗಿದ್ದಾಗ ಬಿಟ್ ಕಾಯಿನ್ ವಿಚಾರ ವರದಿಯಾಗಿತ್ತೇ.. ಬಿಜೆಪಿ ನಾಯಕರು ಪ್ರಸ್ತಾಪ ಮಾಡಿದ್ದರೇ.. ಆ ಕಾಲದಲ್ಲಿಯೇ ಇವರಿಗೆ ಇದು ಗೊತ್ತಿತ್ತೇ.. ಗೊತ್ತಿದ್ದರೆ ಮುಚ್ಚಿಟ್ಟಿದ್ದರೇ ಎಂದು ಪ್ರಶ್ನೆ ಮಾಡಿದ್ದಾರೆ.
ಮೊದಲ ಬಾರಿಗೆ ಶ್ರೀಕಿ ಬಂಧನ ಆಗಿದ್ದಾಗ, ಜಾಮೀನು ಮೇಲೆ ಬಿಡುಗಡೆಗೊಂಡಾಗ ಗೃಹ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿ ಬೊಮ್ಮಾಯಿ. ಅವರೇ ಉತ್ತರ ನೀಡಬೇಕು. ಅಶೋಕ್ ಅವರಿಗ್ಯಾಕೆ ಈ ಬಗ್ಗೆ ಆಸಕ್ತಿ ಎಂದು ಕಟಕಿಯಾಡಿದ್ದಾರೆ. ರಾಜ್ಯ ಸರಕಾರದ ಬಗ್ಗೆ ಸಮರ್ಥಿಸಿ, ಸಚಿವ ಅಶೋಕ್ ಹೇಳಿಕೆ ನೀಡಿದ್ದರು.
The whole episode surrounding the investigation of #Bitcoin scam has raised several doubts.
— Siddaramaiah (@siddaramaiah) November 15, 2021
The dramatic arrest of SriKrishna & his release on bail under suspicious circumstances raises questions about the conduct of police.@CMofKarnataka#Bitcoin
ಮೊದಲ ಬಾರಿ ಬಿಟ್ ಕಾಯಿನ್ ಸೂತ್ರಧಾರ ಶ್ರೀಕಿ ಬಂಧನ ಮತ್ತು ಜಾಮೀನು ಮೇಲೆ ಬಿಡುಗಡೆಗೊಂಡಾಗ ಗೃಹ ಸಚಿವರಾಗಿದ್ದವರು ಈಗಿನ ಮುಖ್ಯಮಂತ್ರಿ @BSBommai. @RAshokaBJP ಅವರಿಗ್ಯಾಕೆ ಇಷ್ಟೊಂದು ಆಸಕ್ತಿ? 1/4#Bitcoin
— Siddaramaiah (@siddaramaiah) November 15, 2021
ನಾನು ಮುಖ್ಯಮಂತ್ರಿಯಾಗಿದ್ದಾಗ ಬಿಟ್ ಕಾಯಿನ್ ಹಗರಣ ಎಲ್ಲಿಯಾದರೂ ವರದಿಯಾಗಿತ್ತೇ?
— Siddaramaiah (@siddaramaiah) November 15, 2021
ಯಾರಾದರೂ @BJP4Karnataka ನಾಯಕರು ಪ್ರಸ್ತಾಪ ಮಾಡಿದ್ದರೆ?
ಆ ಕಾಲದಲ್ಲಿ ಅವರಿಗೆ ಇದು ಗೊತ್ತಿತ್ತೇ?
ಗೊತ್ತಿದ್ದರೂ ಮುಚ್ಚಿಟ್ಟಿದ್ದರೇ? 2/4#Bitcoin
ನಾನು ಮುಖ್ಯಮಂತ್ರಿಯಾಗಿದ್ದಾಗ ಶ್ರೀಕಿ ವಿರುದ್ಧ ಯಾವ ದೂರೂ ದಾಖಲಾಗಿರಲಿಲ್ಲ. ಪ್ರಕರಣ ದಾಖಲಾಗಿ ವಿಚಾರಣೆ ನಡೆದಿದ್ದು @BJP4Karnataka ಕಾಲದಲ್ಲಿ.
— Siddaramaiah (@siddaramaiah) November 15, 2021
ನೀವ್ಯಾಕೆ ಸರಿಯಾಗಿ ವಿಚಾರಣೆ ನಡೆಸಿಲ್ಲ ಎಂದು ಕೇಳುತ್ತಿದ್ದೇವೆ. ಈ ಪ್ರಶ್ನೆಗೆ ಮೊದಲು ಉತ್ತರಿಸಿ. 3/4 #Bitcoin
ಎರಡು ಬಾರಿ ಶ್ರೀಕಿಯನ್ನು ಬಂಧಿಸಿದ್ದು, ಬೇಲ್ ಮೇಲೆ ಬಿಡುಗಡೆ ಮಾಡಿದ್ದು, ಚಾರ್ಜ್ ಶೀಟ್ ದಾಖಲಿಸಿದ್ದು @BJP4Karnataka ಸರ್ಕಾರ. ಹೀಗಾಗಿ @BSBommai ಅವರೇ ಮಾಹಿತಿ ಕೊಡಬೇಕು.
— Siddaramaiah (@siddaramaiah) November 15, 2021
ಈ ಕೆಲಸ ಅವರಿಂದ ಆಗಲ್ಲ ಎಂದರೆ ಅಧಿಕಾರ ಬಿಟ್ಟು ಹೋಗಲಿ. 4/4#Bitcoin
BJP arrested Sriki so give us information or else quit from your position slama Siddaramaiah. Former Karnataka chief minister Siddaramaiah on Monday asked the Basavaraj Bommai-led Bharatiya Janata Party (BJP) government to provide protection to Srikrishna or Sriki, the person at the heart of the raging Bitcoin scandal, stating that the latter’s life could be in danger.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 10:46 pm
Mangalore Correspondent
Mines, Krishnaveni Mangalore, Dinesh gundrao;...
08-02-25 01:08 pm
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
08-02-25 10:16 pm
Bangalore Correspondent
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am