ಬ್ರೇಕಿಂಗ್ ನ್ಯೂಸ್
19-11-21 11:17 pm HK Desk ಕರ್ನಾಟಕ
ಬೆಂಗಳೂರು, ನ.19: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ. ರಾಜ್ಯ ಬಿಜೆಪಿಯಿಂದ ನೀಡಿದ್ದ ಸಂಭಾವ್ಯರ ಪಟ್ಟಿಯನ್ನು ಪರಿಶೀಲಿಸಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಆದೇಶ ಮಾಡಲಾಗಿದೆ.
ದಕ್ಷಿಣ ಕನ್ನಡ - ಕೋಟ ಶ್ರೀನಿವಾಸ ಪೂಜಾರಿ, ಕೊಡಗು - ಸುಜಾ ಕುಶಾಲಪ್ಪ, ಚಿಕ್ಕಮಗಳೂರು - ಎಂ.ಕೆ. ಪ್ರಾಣೇಶ್, ಶಿವಮೊಗ್ಗ - ಡಿ.ಎಸ್ ಅರುಣ್, ಧಾರವಾಡ - ಪ್ರದೀಪ ಶೆಟ್ಟರ್, ಬೆಳಗಾವಿ - ಮಹಾಂತೇಶ ಕವಟಗಿಮಠ, ಗುಲ್ಬರ್ಗ - ಬಿ.ಜಿ. ಪಾಟೀಲ್, ಚಿತ್ರದುರ್ಗ - ಕೆ.ಎಸ್.ನವೀನ್

ಮೈಸೂರು - ರಘು ಕೌಟಿಲ್ಯ, ಹಾಸನ - ವಿಶ್ವನಾಥ್, ಉತ್ತರ ಕನ್ನಡ - ಗಣಪತಿ ಉಲ್ವೇಕರ್, ಬೀದರ್ - ಪ್ರಕಾಶ್ ಖಂಡ್ರೆ, ಬೆಂಗಳೂರು - ಎಚ್.ಎಸ್ ಗೋಪಿನಾಥ ರೆಡ್ಡಿ, ಮಂಡ್ಯ - ಮಂಜು ಕೆ.ಆರ್. ಪೇಟೆ, ಕೋಲಾರ - ಡಾ.ಕೆ.ಎನ್. ವೇಣುಗೋಪಾಲ್, ರಾಯಚೂರು - ವಿಶ್ವನಾಥ ಬನಹಟ್ಟಿ , ಬೆಂಗಳೂರು ಗ್ರಾಮಾಂತರ - ಬಿ.ಎಂ.ನಾರಾಯಣ ಸ್ವಾಮಿ, ಬಳ್ಳಾರಿ - ವೈ.ಎಂ. ಸತೀಶ್, ತುಮಕೂರು - ಎನ್. ಲೋಕೇಶ್, ಬಿಜಾಪುರ - ಪಿ.ಎಚ್. ಪೂಜಾರ್
Vidhana parishad karnataka election 2021 BJP candidate list released
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm