ಬ್ರೇಕಿಂಗ್ ನ್ಯೂಸ್
19-11-21 11:17 pm HK Desk ಕರ್ನಾಟಕ
ಬೆಂಗಳೂರು, ನ.19: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ. ರಾಜ್ಯ ಬಿಜೆಪಿಯಿಂದ ನೀಡಿದ್ದ ಸಂಭಾವ್ಯರ ಪಟ್ಟಿಯನ್ನು ಪರಿಶೀಲಿಸಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಆದೇಶ ಮಾಡಲಾಗಿದೆ.
ದಕ್ಷಿಣ ಕನ್ನಡ - ಕೋಟ ಶ್ರೀನಿವಾಸ ಪೂಜಾರಿ, ಕೊಡಗು - ಸುಜಾ ಕುಶಾಲಪ್ಪ, ಚಿಕ್ಕಮಗಳೂರು - ಎಂ.ಕೆ. ಪ್ರಾಣೇಶ್, ಶಿವಮೊಗ್ಗ - ಡಿ.ಎಸ್ ಅರುಣ್, ಧಾರವಾಡ - ಪ್ರದೀಪ ಶೆಟ್ಟರ್, ಬೆಳಗಾವಿ - ಮಹಾಂತೇಶ ಕವಟಗಿಮಠ, ಗುಲ್ಬರ್ಗ - ಬಿ.ಜಿ. ಪಾಟೀಲ್, ಚಿತ್ರದುರ್ಗ - ಕೆ.ಎಸ್.ನವೀನ್

ಮೈಸೂರು - ರಘು ಕೌಟಿಲ್ಯ, ಹಾಸನ - ವಿಶ್ವನಾಥ್, ಉತ್ತರ ಕನ್ನಡ - ಗಣಪತಿ ಉಲ್ವೇಕರ್, ಬೀದರ್ - ಪ್ರಕಾಶ್ ಖಂಡ್ರೆ, ಬೆಂಗಳೂರು - ಎಚ್.ಎಸ್ ಗೋಪಿನಾಥ ರೆಡ್ಡಿ, ಮಂಡ್ಯ - ಮಂಜು ಕೆ.ಆರ್. ಪೇಟೆ, ಕೋಲಾರ - ಡಾ.ಕೆ.ಎನ್. ವೇಣುಗೋಪಾಲ್, ರಾಯಚೂರು - ವಿಶ್ವನಾಥ ಬನಹಟ್ಟಿ , ಬೆಂಗಳೂರು ಗ್ರಾಮಾಂತರ - ಬಿ.ಎಂ.ನಾರಾಯಣ ಸ್ವಾಮಿ, ಬಳ್ಳಾರಿ - ವೈ.ಎಂ. ಸತೀಶ್, ತುಮಕೂರು - ಎನ್. ಲೋಕೇಶ್, ಬಿಜಾಪುರ - ಪಿ.ಎಚ್. ಪೂಜಾರ್
Vidhana parishad karnataka election 2021 BJP candidate list released
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am