ಬ್ರೇಕಿಂಗ್ ನ್ಯೂಸ್
19-11-21 11:17 pm HK Desk ಕರ್ನಾಟಕ
ಬೆಂಗಳೂರು, ನ.19: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ. ರಾಜ್ಯ ಬಿಜೆಪಿಯಿಂದ ನೀಡಿದ್ದ ಸಂಭಾವ್ಯರ ಪಟ್ಟಿಯನ್ನು ಪರಿಶೀಲಿಸಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಆದೇಶ ಮಾಡಲಾಗಿದೆ.
ದಕ್ಷಿಣ ಕನ್ನಡ - ಕೋಟ ಶ್ರೀನಿವಾಸ ಪೂಜಾರಿ, ಕೊಡಗು - ಸುಜಾ ಕುಶಾಲಪ್ಪ, ಚಿಕ್ಕಮಗಳೂರು - ಎಂ.ಕೆ. ಪ್ರಾಣೇಶ್, ಶಿವಮೊಗ್ಗ - ಡಿ.ಎಸ್ ಅರುಣ್, ಧಾರವಾಡ - ಪ್ರದೀಪ ಶೆಟ್ಟರ್, ಬೆಳಗಾವಿ - ಮಹಾಂತೇಶ ಕವಟಗಿಮಠ, ಗುಲ್ಬರ್ಗ - ಬಿ.ಜಿ. ಪಾಟೀಲ್, ಚಿತ್ರದುರ್ಗ - ಕೆ.ಎಸ್.ನವೀನ್

ಮೈಸೂರು - ರಘು ಕೌಟಿಲ್ಯ, ಹಾಸನ - ವಿಶ್ವನಾಥ್, ಉತ್ತರ ಕನ್ನಡ - ಗಣಪತಿ ಉಲ್ವೇಕರ್, ಬೀದರ್ - ಪ್ರಕಾಶ್ ಖಂಡ್ರೆ, ಬೆಂಗಳೂರು - ಎಚ್.ಎಸ್ ಗೋಪಿನಾಥ ರೆಡ್ಡಿ, ಮಂಡ್ಯ - ಮಂಜು ಕೆ.ಆರ್. ಪೇಟೆ, ಕೋಲಾರ - ಡಾ.ಕೆ.ಎನ್. ವೇಣುಗೋಪಾಲ್, ರಾಯಚೂರು - ವಿಶ್ವನಾಥ ಬನಹಟ್ಟಿ , ಬೆಂಗಳೂರು ಗ್ರಾಮಾಂತರ - ಬಿ.ಎಂ.ನಾರಾಯಣ ಸ್ವಾಮಿ, ಬಳ್ಳಾರಿ - ವೈ.ಎಂ. ಸತೀಶ್, ತುಮಕೂರು - ಎನ್. ಲೋಕೇಶ್, ಬಿಜಾಪುರ - ಪಿ.ಎಚ್. ಪೂಜಾರ್
Vidhana parishad karnataka election 2021 BJP candidate list released
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm