ಬ್ರೇಕಿಂಗ್ ನ್ಯೂಸ್
19-11-21 11:17 pm HK Desk ಕರ್ನಾಟಕ
ಬೆಂಗಳೂರು, ನ.19: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ. ರಾಜ್ಯ ಬಿಜೆಪಿಯಿಂದ ನೀಡಿದ್ದ ಸಂಭಾವ್ಯರ ಪಟ್ಟಿಯನ್ನು ಪರಿಶೀಲಿಸಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಆದೇಶ ಮಾಡಲಾಗಿದೆ.
ದಕ್ಷಿಣ ಕನ್ನಡ - ಕೋಟ ಶ್ರೀನಿವಾಸ ಪೂಜಾರಿ, ಕೊಡಗು - ಸುಜಾ ಕುಶಾಲಪ್ಪ, ಚಿಕ್ಕಮಗಳೂರು - ಎಂ.ಕೆ. ಪ್ರಾಣೇಶ್, ಶಿವಮೊಗ್ಗ - ಡಿ.ಎಸ್ ಅರುಣ್, ಧಾರವಾಡ - ಪ್ರದೀಪ ಶೆಟ್ಟರ್, ಬೆಳಗಾವಿ - ಮಹಾಂತೇಶ ಕವಟಗಿಮಠ, ಗುಲ್ಬರ್ಗ - ಬಿ.ಜಿ. ಪಾಟೀಲ್, ಚಿತ್ರದುರ್ಗ - ಕೆ.ಎಸ್.ನವೀನ್

ಮೈಸೂರು - ರಘು ಕೌಟಿಲ್ಯ, ಹಾಸನ - ವಿಶ್ವನಾಥ್, ಉತ್ತರ ಕನ್ನಡ - ಗಣಪತಿ ಉಲ್ವೇಕರ್, ಬೀದರ್ - ಪ್ರಕಾಶ್ ಖಂಡ್ರೆ, ಬೆಂಗಳೂರು - ಎಚ್.ಎಸ್ ಗೋಪಿನಾಥ ರೆಡ್ಡಿ, ಮಂಡ್ಯ - ಮಂಜು ಕೆ.ಆರ್. ಪೇಟೆ, ಕೋಲಾರ - ಡಾ.ಕೆ.ಎನ್. ವೇಣುಗೋಪಾಲ್, ರಾಯಚೂರು - ವಿಶ್ವನಾಥ ಬನಹಟ್ಟಿ , ಬೆಂಗಳೂರು ಗ್ರಾಮಾಂತರ - ಬಿ.ಎಂ.ನಾರಾಯಣ ಸ್ವಾಮಿ, ಬಳ್ಳಾರಿ - ವೈ.ಎಂ. ಸತೀಶ್, ತುಮಕೂರು - ಎನ್. ಲೋಕೇಶ್, ಬಿಜಾಪುರ - ಪಿ.ಎಚ್. ಪೂಜಾರ್
Vidhana parishad karnataka election 2021 BJP candidate list released
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm