ಬ್ರೇಕಿಂಗ್ ನ್ಯೂಸ್
19-11-21 11:23 pm HK Desk ಕರ್ನಾಟಕ
ಮಂಡ್ಯ, ನ.19: ಆಟೋ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದಿದ್ದು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿದ್ದಾರೆ.
ನೆಲಮಾಕನಹಳ್ಳಿ ಗೇಟ್ ಬಳಿಯ ಮದ್ದೂರು- ಮಳವಳ್ಳಿ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಆಟೋದಲ್ಲಿದ್ದ ಒಂದೇ ಕುಟುಂಬದ ವೆಂಕಟೇಶ್ (25), ಮುತ್ತಮ್ಮ (45), ಬಸಮ್ಮಣ್ಣಿ (30) ಎಂಬವರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರು ಮಕ್ಕಳು ಮಳವಳ್ಳಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮದ್ದೂರು ಕಡೆಯಿಂದ ತೆರಳುತ್ತಿದ್ದ ಆಟೋ ಮತ್ತು ಮಳವಳ್ಳಿ ಕಡೆಯಿಂದ ಬರುತ್ತಿದ್ದ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಬಗ್ಗೆ ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Five including two children die on spot of ghastly accident in Mandya
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm