ಬ್ರೇಕಿಂಗ್ ನ್ಯೂಸ್
24-11-21 12:03 pm HK news Desk ಕರ್ನಾಟಕ
ಗದಗ, ನ.24: ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಎಂಬ ಭ್ರಷ್ಟ ಅಧಿಕಾರಿಯ ಅಸಲಿ ಬಣ್ಣ ಬಯಲಿಗೆ ಬಂದಿದೆ. ಆತನ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಗದಗದ ನಿವಾಸದಲ್ಲಿ 3.5 ಕೋಟಿ ಬೆಲೆಬಾಳುವ 9 ಕೇಜಿ ಚಿನ್ನಾಭರಣ ಮತ್ತು ಗೋಲ್ಡ್ ಬಿಸ್ಕೆಟ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂಡಿಟ್ಟಿದ್ದ 15 ಲಕ್ಷ ನಗದನ್ನೂ ವಶಕ್ಕೆ ಪಡೆದಿದ್ದಾರೆ.


ಇದಲ್ಲದೆ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದ 4ನೇ ತಿರುವಿನಲ್ಲಿ ಒಂದು ಮನೆ, ಗೋಪಾಲ ಬಡಾವಣೆಯಲ್ಲಿ ಇನ್ನೊಂದು ಮನೆ ಹೊಂದಿದ್ದು ಏಕಕಾಲದಲ್ಲಿ ದಾಳಿ ನಡೆದಿದೆ. ಅಧಿಕಾರಿ ರುದ್ರೇಶನನ್ನು ಪಕ್ಕದಲ್ಲಿ ಕೂರಿಸಿಕೊಂಡು 8 ಕ್ಕೂ ಅಧಿಕ ಸಿಬ್ಬಂದಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಪ್ಯೂಟರ್ ನಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆರೋಪಿ ಭ್ರಷ್ಟ ಅಧಿಕಾರಿಯನ್ನು ಎಸಿಬಿ ವಶಕ್ಕೆ ಪಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ಆಯುಕ್ತನಾಗಿದ್ದಾನೆ.
Gadag Agriculture joint commissioner house raided by ACB, 9 Kilo gold and 15 lakh cash seized. Several regions of Karnataka hae been raided by ACB in the early hours of Wednesday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm