ಬ್ರೇಕಿಂಗ್ ನ್ಯೂಸ್
24-11-21 12:03 pm HK news Desk ಕರ್ನಾಟಕ
ಗದಗ, ನ.24: ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಎಂಬ ಭ್ರಷ್ಟ ಅಧಿಕಾರಿಯ ಅಸಲಿ ಬಣ್ಣ ಬಯಲಿಗೆ ಬಂದಿದೆ. ಆತನ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಗದಗದ ನಿವಾಸದಲ್ಲಿ 3.5 ಕೋಟಿ ಬೆಲೆಬಾಳುವ 9 ಕೇಜಿ ಚಿನ್ನಾಭರಣ ಮತ್ತು ಗೋಲ್ಡ್ ಬಿಸ್ಕೆಟ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂಡಿಟ್ಟಿದ್ದ 15 ಲಕ್ಷ ನಗದನ್ನೂ ವಶಕ್ಕೆ ಪಡೆದಿದ್ದಾರೆ.


ಇದಲ್ಲದೆ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದ 4ನೇ ತಿರುವಿನಲ್ಲಿ ಒಂದು ಮನೆ, ಗೋಪಾಲ ಬಡಾವಣೆಯಲ್ಲಿ ಇನ್ನೊಂದು ಮನೆ ಹೊಂದಿದ್ದು ಏಕಕಾಲದಲ್ಲಿ ದಾಳಿ ನಡೆದಿದೆ. ಅಧಿಕಾರಿ ರುದ್ರೇಶನನ್ನು ಪಕ್ಕದಲ್ಲಿ ಕೂರಿಸಿಕೊಂಡು 8 ಕ್ಕೂ ಅಧಿಕ ಸಿಬ್ಬಂದಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಪ್ಯೂಟರ್ ನಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆರೋಪಿ ಭ್ರಷ್ಟ ಅಧಿಕಾರಿಯನ್ನು ಎಸಿಬಿ ವಶಕ್ಕೆ ಪಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ಆಯುಕ್ತನಾಗಿದ್ದಾನೆ.
Gadag Agriculture joint commissioner house raided by ACB, 9 Kilo gold and 15 lakh cash seized. Several regions of Karnataka hae been raided by ACB in the early hours of Wednesday.
18-03-26 01:05 pm
HK News Staffer
ಅಶ್ಲೀಲ ಪೆನ್ಡ್ರೈವ್ ವಿಡಿಯೋ ಪ್ರಕರಣ ; 13,712 ಪುಟ...
18-03-26 12:17 pm
ಬೆಳಗಾವಿಯಲ್ಲಿ ಅಮಾನವೀಯ ಘಟನೆ ; 15 ದಿನದ ಹೆಣ್ಣು ಮಗ...
18-03-26 11:38 am
ಬ್ಯಾಂಕ್ ಲಾಕರ್ನಿಂದಲೇ 24 ಲಕ್ಷ ಚಿನ್ನಾಭರಣ ನಾಪತ್...
18-03-26 09:44 am
ಹೈದರಾಬಾದ್ ನಲ್ಲಿ ಫಾರ್ಮ್ಹೌಸ್ ಡ್ರಗ್ಸ್ ಪಾರ್ಟಿ ಮ...
17-03-26 08:45 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
18-03-26 09:41 am
HK News Staffer
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am