ಬ್ರೇಕಿಂಗ್ ನ್ಯೂಸ್
24-11-21 12:03 pm HK news Desk ಕರ್ನಾಟಕ
ಗದಗ, ನ.24: ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಎಂಬ ಭ್ರಷ್ಟ ಅಧಿಕಾರಿಯ ಅಸಲಿ ಬಣ್ಣ ಬಯಲಿಗೆ ಬಂದಿದೆ. ಆತನ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಗದಗದ ನಿವಾಸದಲ್ಲಿ 3.5 ಕೋಟಿ ಬೆಲೆಬಾಳುವ 9 ಕೇಜಿ ಚಿನ್ನಾಭರಣ ಮತ್ತು ಗೋಲ್ಡ್ ಬಿಸ್ಕೆಟ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂಡಿಟ್ಟಿದ್ದ 15 ಲಕ್ಷ ನಗದನ್ನೂ ವಶಕ್ಕೆ ಪಡೆದಿದ್ದಾರೆ.
ಇದಲ್ಲದೆ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದ 4ನೇ ತಿರುವಿನಲ್ಲಿ ಒಂದು ಮನೆ, ಗೋಪಾಲ ಬಡಾವಣೆಯಲ್ಲಿ ಇನ್ನೊಂದು ಮನೆ ಹೊಂದಿದ್ದು ಏಕಕಾಲದಲ್ಲಿ ದಾಳಿ ನಡೆದಿದೆ. ಅಧಿಕಾರಿ ರುದ್ರೇಶನನ್ನು ಪಕ್ಕದಲ್ಲಿ ಕೂರಿಸಿಕೊಂಡು 8 ಕ್ಕೂ ಅಧಿಕ ಸಿಬ್ಬಂದಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಪ್ಯೂಟರ್ ನಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆರೋಪಿ ಭ್ರಷ್ಟ ಅಧಿಕಾರಿಯನ್ನು ಎಸಿಬಿ ವಶಕ್ಕೆ ಪಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ಆಯುಕ್ತನಾಗಿದ್ದಾನೆ.
Gadag Agriculture joint commissioner house raided by ACB, 9 Kilo gold and 15 lakh cash seized. Several regions of Karnataka hae been raided by ACB in the early hours of Wednesday.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm