ಬ್ರೇಕಿಂಗ್ ನ್ಯೂಸ್
24-11-21 12:03 pm HK news Desk ಕರ್ನಾಟಕ
ಗದಗ, ನ.24: ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಎಂಬ ಭ್ರಷ್ಟ ಅಧಿಕಾರಿಯ ಅಸಲಿ ಬಣ್ಣ ಬಯಲಿಗೆ ಬಂದಿದೆ. ಆತನ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಗದಗದ ನಿವಾಸದಲ್ಲಿ 3.5 ಕೋಟಿ ಬೆಲೆಬಾಳುವ 9 ಕೇಜಿ ಚಿನ್ನಾಭರಣ ಮತ್ತು ಗೋಲ್ಡ್ ಬಿಸ್ಕೆಟ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂಡಿಟ್ಟಿದ್ದ 15 ಲಕ್ಷ ನಗದನ್ನೂ ವಶಕ್ಕೆ ಪಡೆದಿದ್ದಾರೆ.


ಇದಲ್ಲದೆ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದ 4ನೇ ತಿರುವಿನಲ್ಲಿ ಒಂದು ಮನೆ, ಗೋಪಾಲ ಬಡಾವಣೆಯಲ್ಲಿ ಇನ್ನೊಂದು ಮನೆ ಹೊಂದಿದ್ದು ಏಕಕಾಲದಲ್ಲಿ ದಾಳಿ ನಡೆದಿದೆ. ಅಧಿಕಾರಿ ರುದ್ರೇಶನನ್ನು ಪಕ್ಕದಲ್ಲಿ ಕೂರಿಸಿಕೊಂಡು 8 ಕ್ಕೂ ಅಧಿಕ ಸಿಬ್ಬಂದಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಪ್ಯೂಟರ್ ನಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆರೋಪಿ ಭ್ರಷ್ಟ ಅಧಿಕಾರಿಯನ್ನು ಎಸಿಬಿ ವಶಕ್ಕೆ ಪಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ಆಯುಕ್ತನಾಗಿದ್ದಾನೆ.
Gadag Agriculture joint commissioner house raided by ACB, 9 Kilo gold and 15 lakh cash seized. Several regions of Karnataka hae been raided by ACB in the early hours of Wednesday.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm