ಬ್ರೇಕಿಂಗ್ ನ್ಯೂಸ್
24-11-21 12:03 pm HK news Desk ಕರ್ನಾಟಕ
ಗದಗ, ನ.24: ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಎಂಬ ಭ್ರಷ್ಟ ಅಧಿಕಾರಿಯ ಅಸಲಿ ಬಣ್ಣ ಬಯಲಿಗೆ ಬಂದಿದೆ. ಆತನ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಗದಗದ ನಿವಾಸದಲ್ಲಿ 3.5 ಕೋಟಿ ಬೆಲೆಬಾಳುವ 9 ಕೇಜಿ ಚಿನ್ನಾಭರಣ ಮತ್ತು ಗೋಲ್ಡ್ ಬಿಸ್ಕೆಟ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂಡಿಟ್ಟಿದ್ದ 15 ಲಕ್ಷ ನಗದನ್ನೂ ವಶಕ್ಕೆ ಪಡೆದಿದ್ದಾರೆ.
ಇದಲ್ಲದೆ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದ 4ನೇ ತಿರುವಿನಲ್ಲಿ ಒಂದು ಮನೆ, ಗೋಪಾಲ ಬಡಾವಣೆಯಲ್ಲಿ ಇನ್ನೊಂದು ಮನೆ ಹೊಂದಿದ್ದು ಏಕಕಾಲದಲ್ಲಿ ದಾಳಿ ನಡೆದಿದೆ. ಅಧಿಕಾರಿ ರುದ್ರೇಶನನ್ನು ಪಕ್ಕದಲ್ಲಿ ಕೂರಿಸಿಕೊಂಡು 8 ಕ್ಕೂ ಅಧಿಕ ಸಿಬ್ಬಂದಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಪ್ಯೂಟರ್ ನಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆರೋಪಿ ಭ್ರಷ್ಟ ಅಧಿಕಾರಿಯನ್ನು ಎಸಿಬಿ ವಶಕ್ಕೆ ಪಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ಆಯುಕ್ತನಾಗಿದ್ದಾನೆ.
Gadag Agriculture joint commissioner house raided by ACB, 9 Kilo gold and 15 lakh cash seized. Several regions of Karnataka hae been raided by ACB in the early hours of Wednesday.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm