ಬ್ರೇಕಿಂಗ್ ನ್ಯೂಸ್
24-11-21 12:03 pm HK news Desk ಕರ್ನಾಟಕ
ಗದಗ, ನ.24: ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಎಂಬ ಭ್ರಷ್ಟ ಅಧಿಕಾರಿಯ ಅಸಲಿ ಬಣ್ಣ ಬಯಲಿಗೆ ಬಂದಿದೆ. ಆತನ ಮನೆ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ನಡೆಸಿರುವ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಗದಗದ ನಿವಾಸದಲ್ಲಿ 3.5 ಕೋಟಿ ಬೆಲೆಬಾಳುವ 9 ಕೇಜಿ ಚಿನ್ನಾಭರಣ ಮತ್ತು ಗೋಲ್ಡ್ ಬಿಸ್ಕೆಟ್ ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೆ, ಮನೆಯಲ್ಲಿ ಕೂಡಿಟ್ಟಿದ್ದ 15 ಲಕ್ಷ ನಗದನ್ನೂ ವಶಕ್ಕೆ ಪಡೆದಿದ್ದಾರೆ.


ಇದಲ್ಲದೆ, ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದ 4ನೇ ತಿರುವಿನಲ್ಲಿ ಒಂದು ಮನೆ, ಗೋಪಾಲ ಬಡಾವಣೆಯಲ್ಲಿ ಇನ್ನೊಂದು ಮನೆ ಹೊಂದಿದ್ದು ಏಕಕಾಲದಲ್ಲಿ ದಾಳಿ ನಡೆದಿದೆ. ಅಧಿಕಾರಿ ರುದ್ರೇಶನನ್ನು ಪಕ್ಕದಲ್ಲಿ ಕೂರಿಸಿಕೊಂಡು 8 ಕ್ಕೂ ಅಧಿಕ ಸಿಬ್ಬಂದಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಂಪ್ಯೂಟರ್ ನಲ್ಲಿ ಇರುವ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆರೋಪಿ ಭ್ರಷ್ಟ ಅಧಿಕಾರಿಯನ್ನು ಎಸಿಬಿ ವಶಕ್ಕೆ ಪಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿವಾಸಿಯಾಗಿದ್ದು ಹಾಲಿ ಗದಗ ಜಿಲ್ಲಾ ಕೃಷಿ ಇಲಾಖೆ ಜಂಟಿ ಆಯುಕ್ತನಾಗಿದ್ದಾನೆ.
Gadag Agriculture joint commissioner house raided by ACB, 9 Kilo gold and 15 lakh cash seized. Several regions of Karnataka hae been raided by ACB in the early hours of Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am