ಬ್ರೇಕಿಂಗ್ ನ್ಯೂಸ್
24-11-21 12:28 pm HK news Desk ಕರ್ನಾಟಕ
ಬಂಟ್ವಾಳ, ನ.24: ಕಾರಿಂಜೇಶ್ವರ ದೇವಸ್ಥಾನ ಸುತ್ತಮುತ್ತ ನಡೆಯುವ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಕೊರಳು ಪಟ್ಟಿ ಹಿಡಿಯುತ್ತೇವೆ ಎಂದು ಅಬ್ಬರಿಸಿದ್ದ ಹಿಂದು ಜಾಗರಣ ವೇದಿಕೆ ಮುಖಂಡ ಜಗದೀಶ ಕಾರಂತ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾರಿಂಜೇಶ್ವರ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈಗ ಚುನಾವಣೆ ಇದೆ, ಹಾಗೆಂದು ಅಧಿಕಾರಿಗಳು ಬಿಝಿ ಇದ್ದಾರೆ ಅಂದ್ರೆ ಓಕೆ. ಡಿಸೆಂಬರ್ 10 ರ ನಂತರ ಹತ್ತು ದಿನದ ಸಮಯ ಕೊಡುತ್ತೇವೆ. ಆನಂತರವೂ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ನಮ್ಮ ಜಾಗರಣ ವೇದಿಕೆ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಆತನ ಕೊರಳು ಪಟ್ಟಿ ಹಿಡಿಯಲಿದ್ದಾರೆ. ಅದೇ ರೀತಿ ಗಣಿಗಾರಿಕೆ ಮುಚ್ಚಿಸಲು ಸಾಧ್ಯವಾಗದೇ ಇದ್ದರೆ ಈ ಭಾಗದ ಉಸ್ತುವಾರಿ ಸಚಿವ ಮತ್ತು ಶಾಸಕನೂ ರಾಜಿನಾಮೆ ಕೊಟ್ಟು ಹೋಗಲಿ ಎಂದು ಆಕ್ರೋಶದ ಮಾತುಗಳನ್ನಾಡಿ ಎಚ್ಚರಿಕೆ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳು ಪಟ್ಟಿ ಹಿಡಿಯುತ್ತೇವೆಂದು ಬಹಿರಂಗ ಬೆದರಿಕೆ ಹಾಕಿದ ವಿಚಾರದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಪುಂಜಾಲುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸುವುದಾಗಿ ಬಹಿರಂಗ ಬೆದರಿಕೆ ಹಾಕಿದ ಆರೋಪದಲ್ಲಿ ಜಗದೀಶ್ ಕಾರಂತ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Bantwal Illegal mining surrounding Karneshwar Temple, HJV Jagadish Karanth makes open threat to DC Mangalore. Says we will enter your office and catch hold of your collar in case you don't stop this illegal activity.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm