ಬ್ರೇಕಿಂಗ್ ನ್ಯೂಸ್
24-11-21 12:28 pm HK news Desk ಕರ್ನಾಟಕ
ಬಂಟ್ವಾಳ, ನ.24: ಕಾರಿಂಜೇಶ್ವರ ದೇವಸ್ಥಾನ ಸುತ್ತಮುತ್ತ ನಡೆಯುವ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಕೊರಳು ಪಟ್ಟಿ ಹಿಡಿಯುತ್ತೇವೆ ಎಂದು ಅಬ್ಬರಿಸಿದ್ದ ಹಿಂದು ಜಾಗರಣ ವೇದಿಕೆ ಮುಖಂಡ ಜಗದೀಶ ಕಾರಂತ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾರಿಂಜೇಶ್ವರ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈಗ ಚುನಾವಣೆ ಇದೆ, ಹಾಗೆಂದು ಅಧಿಕಾರಿಗಳು ಬಿಝಿ ಇದ್ದಾರೆ ಅಂದ್ರೆ ಓಕೆ. ಡಿಸೆಂಬರ್ 10 ರ ನಂತರ ಹತ್ತು ದಿನದ ಸಮಯ ಕೊಡುತ್ತೇವೆ. ಆನಂತರವೂ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ನಮ್ಮ ಜಾಗರಣ ವೇದಿಕೆ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಆತನ ಕೊರಳು ಪಟ್ಟಿ ಹಿಡಿಯಲಿದ್ದಾರೆ. ಅದೇ ರೀತಿ ಗಣಿಗಾರಿಕೆ ಮುಚ್ಚಿಸಲು ಸಾಧ್ಯವಾಗದೇ ಇದ್ದರೆ ಈ ಭಾಗದ ಉಸ್ತುವಾರಿ ಸಚಿವ ಮತ್ತು ಶಾಸಕನೂ ರಾಜಿನಾಮೆ ಕೊಟ್ಟು ಹೋಗಲಿ ಎಂದು ಆಕ್ರೋಶದ ಮಾತುಗಳನ್ನಾಡಿ ಎಚ್ಚರಿಕೆ ನೀಡಿದ್ದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳು ಪಟ್ಟಿ ಹಿಡಿಯುತ್ತೇವೆಂದು ಬಹಿರಂಗ ಬೆದರಿಕೆ ಹಾಕಿದ ವಿಚಾರದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಪುಂಜಾಲುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸುವುದಾಗಿ ಬಹಿರಂಗ ಬೆದರಿಕೆ ಹಾಕಿದ ಆರೋಪದಲ್ಲಿ ಜಗದೀಶ್ ಕಾರಂತ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Bantwal Illegal mining surrounding Karneshwar Temple, HJV Jagadish Karanth makes open threat to DC Mangalore. Says we will enter your office and catch hold of your collar in case you don't stop this illegal activity.
19-04-24 01:41 pm
HK News Desk
Sri Dingaleshwara Swamiji dharwad, Pralad Jo...
19-04-24 10:39 am
Congress Councillor daughter Murder Hubballi:...
18-04-24 07:28 pm
Bagalkot Accident at Maharashtra, 4 killed: ಮ...
18-04-24 07:18 pm
ಪತಿ ಮೇಲಿನ ಕೋಪದಲ್ಲಿ ಅವಳಿ ಮಕ್ಕಳಿಗೆ ವಿಷವಿಕ್ಕಿದ ತ...
18-04-24 06:42 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 02:30 pm
Mangalore Correspondent
ಮಲ್ಪೆ ಸಮುದ್ರದಲ್ಲಿ ಈಜಾಟ ; ಅಲೆಗಳಲ್ಲಿ ಕೊಚ್ಚಿ ಹೋದ...
18-04-24 11:05 pm
Congress BJP, Mangalore News: ದಕ್ಷಿಣ ಕನ್ನಡ ಕ್...
18-04-24 11:00 pm
Brijesh Chowta Mangalore, BJP: 500 ವರ್ಷಗಳ ಬಳಿ...
18-04-24 10:35 pm
NMPT, Mangalore Port, Cruise: ಐಷಾರಾಮಿ ಹಡಗಿನಲ್...
18-04-24 08:33 pm
19-04-24 09:27 am
HK NEWS
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm
Bantwal Stabbing, Mangalore crime: ಬಂಟ್ವಾಳ ;...
15-04-24 04:14 pm
Salman Khan gun shot; ಬಾಲಿವುಡ್ ನಟ ಸಲ್ಮಾನ್ ಖಾನ...
14-04-24 03:47 pm
Bangalore Crime, Wife Murder by Husband; ಬೆಂಗ...
14-04-24 02:53 pm