ಬ್ರೇಕಿಂಗ್ ನ್ಯೂಸ್
24-11-21 12:28 pm HK news Desk ಕರ್ನಾಟಕ
ಬಂಟ್ವಾಳ, ನ.24: ಕಾರಿಂಜೇಶ್ವರ ದೇವಸ್ಥಾನ ಸುತ್ತಮುತ್ತ ನಡೆಯುವ ಗಣಿಗಾರಿಕೆ ನಿಲ್ಲಿಸದಿದ್ದರೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಕೊರಳು ಪಟ್ಟಿ ಹಿಡಿಯುತ್ತೇವೆ ಎಂದು ಅಬ್ಬರಿಸಿದ್ದ ಹಿಂದು ಜಾಗರಣ ವೇದಿಕೆ ಮುಖಂಡ ಜಗದೀಶ ಕಾರಂತ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾರಿಂಜೇಶ್ವರ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈಗ ಚುನಾವಣೆ ಇದೆ, ಹಾಗೆಂದು ಅಧಿಕಾರಿಗಳು ಬಿಝಿ ಇದ್ದಾರೆ ಅಂದ್ರೆ ಓಕೆ. ಡಿಸೆಂಬರ್ 10 ರ ನಂತರ ಹತ್ತು ದಿನದ ಸಮಯ ಕೊಡುತ್ತೇವೆ. ಆನಂತರವೂ ಅಕ್ರಮ ಗಣಿಗಾರಿಕೆ ನಿಲ್ಲಿಸದೇ ಹೋದಲ್ಲಿ ನಮ್ಮ ಜಾಗರಣ ವೇದಿಕೆ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಆತನ ಕೊರಳು ಪಟ್ಟಿ ಹಿಡಿಯಲಿದ್ದಾರೆ. ಅದೇ ರೀತಿ ಗಣಿಗಾರಿಕೆ ಮುಚ್ಚಿಸಲು ಸಾಧ್ಯವಾಗದೇ ಇದ್ದರೆ ಈ ಭಾಗದ ಉಸ್ತುವಾರಿ ಸಚಿವ ಮತ್ತು ಶಾಸಕನೂ ರಾಜಿನಾಮೆ ಕೊಟ್ಟು ಹೋಗಲಿ ಎಂದು ಆಕ್ರೋಶದ ಮಾತುಗಳನ್ನಾಡಿ ಎಚ್ಚರಿಕೆ ನೀಡಿದ್ದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಕೊರಳು ಪಟ್ಟಿ ಹಿಡಿಯುತ್ತೇವೆಂದು ಬಹಿರಂಗ ಬೆದರಿಕೆ ಹಾಕಿದ ವಿಚಾರದಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ಪುಂಜಾಲುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸುವುದಾಗಿ ಬಹಿರಂಗ ಬೆದರಿಕೆ ಹಾಕಿದ ಆರೋಪದಲ್ಲಿ ಜಗದೀಶ್ ಕಾರಂತ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Bantwal Illegal mining surrounding Karneshwar Temple, HJV Jagadish Karanth makes open threat to DC Mangalore. Says we will enter your office and catch hold of your collar in case you don't stop this illegal activity.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm