ಬ್ರೇಕಿಂಗ್ ನ್ಯೂಸ್
25-11-21 05:37 pm HK news Desk ಕರ್ನಾಟಕ
ಬಾಗಲಕೋಟೆ, ನ 25: ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ವಿಷಯವಾಗಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬಾಗಲಕೋಟೆಯ ಶಿರೂರು ಗ್ರಾಮದಲ್ಲಿ 2012ರಲ್ಲಿ ನಡೆದಿದ್ದ ಅಪರಾಧಕ್ಕೆ ಸಂಬಂಧಿಸಿದಂತೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಶಿರೂರು ಗ್ರಾಮದ ನಿವಾಸಿ ಯಲ್ಲಪ್ಪ ಗಾಳಿ(55) ಎಂಬುವರ ಕೊಲೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಬಾಗಲಕೋಟೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಸಂತೋಷ ಸಿ.ಬಿ. ನ.23 ರಂದು ಏಳು ಜನರಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಲಕ್ಷ್ಮಣ ಗಾಳಿ, ಬಸವರಾಜ ಕಡಿವಾಲ, ಮಲ್ಲಪ್ಪ ಕಡಿವಾಲ, ಲಕ್ಷ್ಮಣ ಕಡಿವಾಲ, ರಾಮಪ್ಪ ಕಡಿವಾಲ, ಸಕ್ರಪ್ಪ ಕಡಿವಾಲ, ಸಿದ್ದಪ್ಪ ಕಡಿವಾಲ ಜೀವಾವಧಿ ಶಿಕ್ಷೆಗೆ ಒಳಗಾದವರು.
ಏನಿದು ಘಟನೆ ;
ಶಿಕ್ಷೆ ನೀಡಲಾಗಿರುವ ಆರೋಪಿಗಳಲ್ಲೊಬ್ಬರಾದ ಸಕ್ರಪ್ಪ ಎಂಬುವರನ್ನು ಶಿರೂರು ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಇತರ ಆರು ಆರೋಪಿಗಳು ಮುಂದಾಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಯಲ್ಲಪ್ಪ ಗಾಳಿ ಅವರ ಮನೆಗೆ 2012 ರ ಫೆಬ್ರವರಿ 1 ರ ರಾತ್ರಿ 1 ಗಂಟೆಗೆ ಪೆಟ್ರೋಲ್ ಎರಚಲಾಗಿತ್ತು. ಇಡೀ ಕುಟುಂಬಕ್ಕೆ ಬೆಂಕಿ ಹಚ್ಚಿ ಕೊಲೆಗೈಯ್ಯವ ಉದ್ದೇಶವಿತ್ತು. ಈ ಬೆಂಕಿಯಲ್ಲಿ ಗಂಭೀರವಾಗಿ ಗಾಯಗೊಂಡ ಯಲ್ಲಪ್ಪ, ಆಸ್ಪತ್ರೆಗೆ ದಾಖಲಾಗಿದ್ದರು. ನಂತರ 2013 ರ ಡಿಸೆಂಬರ್ 4 ಕ್ಕೆ ಮಿರಜ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿದ್ದ ಅವರು ಸಾವನ್ನಪ್ಪಿದ್ದರು ಎಂದು ಸರ್ಕಾರಿ ಅಭಿಯೋಜಕ ಸುನೀಲ್ ಹಂಜಿ ತಿಳಿಸಿದ್ದಾರೆ.
Bagalkote court sentensed seven accused for killing man over school election issue. The seven has killed a man by burning him on fire.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm