ಬ್ರೇಕಿಂಗ್ ನ್ಯೂಸ್
27-11-21 10:41 pm Mangaluru correspondent ಕರ್ನಾಟಕ
ಬೆಂಗಳೂರು, ನ.27: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಬಗ್ಗೆ ಆತಂಕ ವ್ಯಕ್ತವಾಗಿರುವ ನಡುವೆಯೇ ದಕ್ಷಿಣ ಆಫ್ರಿಕಾ ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇಬ್ಬರಲ್ಲೂ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ.
ಹೈ ರಿಸ್ಕ್ ಎಂದು ಪಟ್ಟಿ ಮಾಡಿರುವ ಹತ್ತು ದೇಶಗಳಿಂದ ಬೆಂಗಳೂರಿಗೆ ಕಳೆದ ಒಂದು ವಾರದಲ್ಲಿ 584 ಮಂದಿ ಆಗಮಿಸಿದ್ದು, ಅದರಲ್ಲಿ 94 ಮಂದಿ ದಕ್ಷಿಣ ಆಫ್ರಿಕಾದಿಂದಲೇ ಬಂದಿದ್ದಾರೆ. ಈ ಪೈಕಿ ನ.11 ಮತ್ತು ನ.20ರಂದು ಆಗಮಿಸಿದ್ದ ಭಾರತದ ಪ್ರಜೆಗಳನ್ನು ಶಂಕೆ ಮೇರೆಗೆ ಓಮಿಕ್ರಾನ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ, ಅವರಿಗೆ ಪಾಸಿಟಿವ್ ಆಗಿದೆ, ಆದರೆ ಆಮಿಕ್ರಾನ್ ಆಗಿಲ್ಲ. ಬದಲಿಗೆ ಡೆಲ್ಟಾ ರೂಪಾಂತರಿ ಅವರಲ್ಲಿತ್ತು ಎಂಬ ಮಾಹಿತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ಇಬ್ಬರು ಪಾಸಿಟಿವ್ ಆಗಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿತ್ತು. ಆದರೆ, ಅವರಿಬ್ಬರಿಗೂ ಹೊಸ ರೂಪಾಂತರಿ ವೈರಸ್ ಕಂಡುಬಂದಿಲ್ಲ ಅನ್ನುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಕೇಂದ್ರ ಸರಕಾರ, ಕಳೆದ ಎರಡು ವಾರಗಳಲ್ಲಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಆಮಿಕ್ರಾನ್ ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಅಧಿಕಾರಿಗಳು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.
Two South African nationals have tested Covid-19 positive at the Kempegowda International Airport in Bengaluru on Saturday, creating panic among the health authorities over the new Omicron variant of the lethal virus.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 06:21 pm
HK News Desk
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm