ಬ್ರೇಕಿಂಗ್ ನ್ಯೂಸ್
27-11-21 10:41 pm Mangaluru correspondent ಕರ್ನಾಟಕ
ಬೆಂಗಳೂರು, ನ.27: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಬಗ್ಗೆ ಆತಂಕ ವ್ಯಕ್ತವಾಗಿರುವ ನಡುವೆಯೇ ದಕ್ಷಿಣ ಆಫ್ರಿಕಾ ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇಬ್ಬರಲ್ಲೂ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ.
ಹೈ ರಿಸ್ಕ್ ಎಂದು ಪಟ್ಟಿ ಮಾಡಿರುವ ಹತ್ತು ದೇಶಗಳಿಂದ ಬೆಂಗಳೂರಿಗೆ ಕಳೆದ ಒಂದು ವಾರದಲ್ಲಿ 584 ಮಂದಿ ಆಗಮಿಸಿದ್ದು, ಅದರಲ್ಲಿ 94 ಮಂದಿ ದಕ್ಷಿಣ ಆಫ್ರಿಕಾದಿಂದಲೇ ಬಂದಿದ್ದಾರೆ. ಈ ಪೈಕಿ ನ.11 ಮತ್ತು ನ.20ರಂದು ಆಗಮಿಸಿದ್ದ ಭಾರತದ ಪ್ರಜೆಗಳನ್ನು ಶಂಕೆ ಮೇರೆಗೆ ಓಮಿಕ್ರಾನ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ, ಅವರಿಗೆ ಪಾಸಿಟಿವ್ ಆಗಿದೆ, ಆದರೆ ಆಮಿಕ್ರಾನ್ ಆಗಿಲ್ಲ. ಬದಲಿಗೆ ಡೆಲ್ಟಾ ರೂಪಾಂತರಿ ಅವರಲ್ಲಿತ್ತು ಎಂಬ ಮಾಹಿತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ಇಬ್ಬರು ಪಾಸಿಟಿವ್ ಆಗಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿತ್ತು. ಆದರೆ, ಅವರಿಬ್ಬರಿಗೂ ಹೊಸ ರೂಪಾಂತರಿ ವೈರಸ್ ಕಂಡುಬಂದಿಲ್ಲ ಅನ್ನುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಕೇಂದ್ರ ಸರಕಾರ, ಕಳೆದ ಎರಡು ವಾರಗಳಲ್ಲಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಆಮಿಕ್ರಾನ್ ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಅಧಿಕಾರಿಗಳು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.
Two South African nationals have tested Covid-19 positive at the Kempegowda International Airport in Bengaluru on Saturday, creating panic among the health authorities over the new Omicron variant of the lethal virus.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm