ಬ್ರೇಕಿಂಗ್ ನ್ಯೂಸ್
27-11-21 10:41 pm Mangaluru correspondent ಕರ್ನಾಟಕ
ಬೆಂಗಳೂರು, ನ.27: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಬಗ್ಗೆ ಆತಂಕ ವ್ಯಕ್ತವಾಗಿರುವ ನಡುವೆಯೇ ದಕ್ಷಿಣ ಆಫ್ರಿಕಾ ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇಬ್ಬರಲ್ಲೂ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ.
ಹೈ ರಿಸ್ಕ್ ಎಂದು ಪಟ್ಟಿ ಮಾಡಿರುವ ಹತ್ತು ದೇಶಗಳಿಂದ ಬೆಂಗಳೂರಿಗೆ ಕಳೆದ ಒಂದು ವಾರದಲ್ಲಿ 584 ಮಂದಿ ಆಗಮಿಸಿದ್ದು, ಅದರಲ್ಲಿ 94 ಮಂದಿ ದಕ್ಷಿಣ ಆಫ್ರಿಕಾದಿಂದಲೇ ಬಂದಿದ್ದಾರೆ. ಈ ಪೈಕಿ ನ.11 ಮತ್ತು ನ.20ರಂದು ಆಗಮಿಸಿದ್ದ ಭಾರತದ ಪ್ರಜೆಗಳನ್ನು ಶಂಕೆ ಮೇರೆಗೆ ಓಮಿಕ್ರಾನ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ, ಅವರಿಗೆ ಪಾಸಿಟಿವ್ ಆಗಿದೆ, ಆದರೆ ಆಮಿಕ್ರಾನ್ ಆಗಿಲ್ಲ. ಬದಲಿಗೆ ಡೆಲ್ಟಾ ರೂಪಾಂತರಿ ಅವರಲ್ಲಿತ್ತು ಎಂಬ ಮಾಹಿತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ಇಬ್ಬರು ಪಾಸಿಟಿವ್ ಆಗಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿತ್ತು. ಆದರೆ, ಅವರಿಬ್ಬರಿಗೂ ಹೊಸ ರೂಪಾಂತರಿ ವೈರಸ್ ಕಂಡುಬಂದಿಲ್ಲ ಅನ್ನುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಕೇಂದ್ರ ಸರಕಾರ, ಕಳೆದ ಎರಡು ವಾರಗಳಲ್ಲಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಆಮಿಕ್ರಾನ್ ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಅಧಿಕಾರಿಗಳು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.
Two South African nationals have tested Covid-19 positive at the Kempegowda International Airport in Bengaluru on Saturday, creating panic among the health authorities over the new Omicron variant of the lethal virus.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm