ಬ್ರೇಕಿಂಗ್ ನ್ಯೂಸ್
27-11-21 10:41 pm Mangaluru correspondent ಕರ್ನಾಟಕ
ಬೆಂಗಳೂರು, ನ.27: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಬಗ್ಗೆ ಆತಂಕ ವ್ಯಕ್ತವಾಗಿರುವ ನಡುವೆಯೇ ದಕ್ಷಿಣ ಆಫ್ರಿಕಾ ದೇಶದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರು ಕೋವಿಡ್ ಪಾಸಿಟಿವ್ ಆಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ಇಬ್ಬರಲ್ಲೂ ಕೋವಿಡ್ ಡೆಲ್ಟಾ ರೂಪಾಂತರಿ ಪತ್ತೆಯಾಗಿದೆ.
ಹೈ ರಿಸ್ಕ್ ಎಂದು ಪಟ್ಟಿ ಮಾಡಿರುವ ಹತ್ತು ದೇಶಗಳಿಂದ ಬೆಂಗಳೂರಿಗೆ ಕಳೆದ ಒಂದು ವಾರದಲ್ಲಿ 584 ಮಂದಿ ಆಗಮಿಸಿದ್ದು, ಅದರಲ್ಲಿ 94 ಮಂದಿ ದಕ್ಷಿಣ ಆಫ್ರಿಕಾದಿಂದಲೇ ಬಂದಿದ್ದಾರೆ. ಈ ಪೈಕಿ ನ.11 ಮತ್ತು ನ.20ರಂದು ಆಗಮಿಸಿದ್ದ ಭಾರತದ ಪ್ರಜೆಗಳನ್ನು ಶಂಕೆ ಮೇರೆಗೆ ಓಮಿಕ್ರಾನ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ, ಅವರಿಗೆ ಪಾಸಿಟಿವ್ ಆಗಿದೆ, ಆದರೆ ಆಮಿಕ್ರಾನ್ ಆಗಿಲ್ಲ. ಬದಲಿಗೆ ಡೆಲ್ಟಾ ರೂಪಾಂತರಿ ಅವರಲ್ಲಿತ್ತು ಎಂಬ ಮಾಹಿತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ.
ಇಬ್ಬರು ಪಾಸಿಟಿವ್ ಆಗಿರುವುದು ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿತ್ತು. ಆದರೆ, ಅವರಿಬ್ಬರಿಗೂ ಹೊಸ ರೂಪಾಂತರಿ ವೈರಸ್ ಕಂಡುಬಂದಿಲ್ಲ ಅನ್ನುವುದನ್ನು ಜಿಲ್ಲಾಧಿಕಾರಿ ದೃಢಪಡಿಸಿದ್ದಾರೆ. ಕೇಂದ್ರ ಸರಕಾರ, ಕಳೆದ ಎರಡು ವಾರಗಳಲ್ಲಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಆಮಿಕ್ರಾನ್ ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ವಿದೇಶದಿಂದ ಆಗಮಿಸಿರುವ ಎಲ್ಲರನ್ನೂ ಅಧಿಕಾರಿಗಳು ಪತ್ತೆಹಚ್ಚಿ ಪರೀಕ್ಷೆಗೆ ಒಳಪಡಿಸುತ್ತಿದ್ದಾರೆ.
Two South African nationals have tested Covid-19 positive at the Kempegowda International Airport in Bengaluru on Saturday, creating panic among the health authorities over the new Omicron variant of the lethal virus.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am