ಬ್ರೇಕಿಂಗ್ ನ್ಯೂಸ್
30-11-21 07:19 pm HK Desk news ಕರ್ನಾಟಕ
ಬೆಂಗಳೂರು, ನ. 30: ಇಡೀ ಜಗತ್ತಿಗೆ ಕೊರೊನಾ ವೈರಸ್ ಮೂರನೇ ಅಲೆಯ ಆತಂಕ ಕಾಡುತ್ತಿದೆ. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿಯೂ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿ ಕಾಣಿಸಿಕೊಂಡಿದ್ದ ಕೊರೊನಾ ವೈರಸ್ ಹೊಸ ತಳಿ ಓಮಿಕ್ರಾನ್ ಆತಂಕ ಕೂಡ ಶುರುವಾಗಿದೆ. ಈ ವರೆಗೆ ಓಮಿಕ್ರಾನ್ ರೂಪಾಂತರಿ ವೈರಸ್ ಪ್ರಕರಣ ಭಾರತದಲ್ಲಿ ಪತ್ತೆಯಾಗಿಲ್ಲ. ಆದರೂ ಕೋವಿಡ್ ರೂಪಾಂತರಿ ವೈರಸ್ ಆತಂಕ ಮಾತ್ರ ಕಡಿಮೆಯಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡಲಾಗುವುದು ಎಂಬ ಊಹಾಪೋಹಗಳು ಎದುರಾಗಿವೆ.
ರೂಪಾಂತರಿ ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಮಾಡಲಾಗುತ್ತಿದೆಯಾ? ಎಂಬುದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.
"ರಾಜ್ಯದಲ್ಲಿ ಲಾಕ್ಡೌನ್ ಜಾರಿ ಇಲ್ಲ. ಈ ಕುರಿತಂತೆ ಯಾವುದೇ ಊಹಾಪೋಹಗಳಿಗೆ ಜನ ಕಿವಿಗೊಡಬಾರದು. ಸದ್ಯಕ್ಕೆ ಲಾಕ್ಡೌನ್ ಪ್ರಶ್ನೆಯೇ ಇಲ್ಲ. ಜನಜೀವನ ಎಂದಿನಂತೆ ನಡೆಯಬೇಕು. ಹೆಚ್ಚು ಜನರು ಸೇರುವಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳಲ್ಲಿ ಸಂಸ್ಥೆಗಳು ಜವಾಬ್ದಾರಿಯುತವಾಗಿ ನಡೆದುಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಬೇಕು" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.
"ಕೋವಿಡ್ ಬಗ್ಗೆ ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕ್ಲಸ್ಟರ್ ಆಗಿರುವಲ್ಲಿ ವಿಶೇಷ ನಿಗಾ ವಹಿಸಲಾಗಿದೆ,' ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
No lockdown in Karnataka dont believe in wrong rumours stated CM Bommai during the questions asked me media today.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm