ಬ್ರೇಕಿಂಗ್ ನ್ಯೂಸ್
30-11-21 09:03 pm HK Desk news ಕರ್ನಾಟಕ
ತುಮಕೂರು, ನ 30: ಒಮಿಕ್ರಾನ್ ರೂಪಾಂತರ ತಳಿ ಜಗತ್ತಲ್ಲಿ ತಲ್ಲಣ ಸೃಷ್ಟಿಸಿರುವಂತೆಯೇ ತುಮಕೂರಿನ ಎರಡು ನರ್ಸಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 15 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಸುದ್ದಿ ಹೊರ ಬಿದ್ದಿದೆ.
ಕೊರೊನಾ ಪಾಸಿಟಿವ್ ಬಂದ ಈ ವಿದ್ಯಾರ್ಥಿಗಳನ್ನು ಕಾಲೇಜು ಹಾಸ್ಟೆಲಿನಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು ಅಕ್ಕದ ಪಕ್ಕದ ರೂಮುಗಳ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
ನಗರದ ಸಿದ್ಧಗಂಗಾ ನರ್ಸಿಂಗ್ ಕಾಲೇಜಿನ 8 ಮಂದಿ ವಿದ್ಯಾರ್ಥಿಗಳು ಹಾಗೂ ವರದರಾಜ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಇದುವರೆಗೂ ಜಿಲ್ಲೆಯಾದ್ಯಂತ ಸರಾಸರಿ 7 ಪ್ರಕರಣಗಳು ಪತ್ತೆಯಾಗುತ್ತಿದ್ದವು. ಸೋಮವಾರ ಏಕಾಏಕಿ 23 ಹೊಸ ಪ್ರಕರಣಗಳು ಪತ್ತೆಯಾಗಿತ್ತು.
15 Kerala Nursing students test covid positive in two medical colleges at Tumkur. The said students are under quarantine and treatment is under progress.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am