ಬ್ರೇಕಿಂಗ್ ನ್ಯೂಸ್
02-12-21 04:57 pm HK Desk news ಕರ್ನಾಟಕ
ಹಾವೇರಿ, ಡಿ.2 : ಆನ್ಲೈನ್ ಕ್ಲಾಸ್ ನೆಪದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ವಾಟ್ಸ್ ಆಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದಿದೆ.
ರಾಣೆಬೆನ್ನೂರು ತಾಲೂಕು ದೇವರಗುಡ್ಡ ಸರ್ಕಾರಿ ಶಾಲೆಯ ಶಿಕ್ಷಕ ಮಲ್ಲಪ್ಪ ತಳವಾರ ಪ್ರಕರಣದ ಆರೋಪಿ. ಆನ್ ಲೈನ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದಿದ್ದ ಶಿಕ್ಷಕ, ವಾಟ್ಸಪ್ ಮೂಲಕ ಚಾಟಿಂಗ್ ಮಾಡುತ್ತಿದ್ದ.
ಸಂಭಾಷಣೆ ನಡುವೆ ಕಿಸ್ ಕೊಡು, ಕಿಸ್ ಕೊಡು ಅಂತ ಶಿಕ್ಷಕ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ. ಕಾಮುಕ ಶಿಕ್ಷಕ ವಾಟ್ಸ್ ಅಪ್ ಸಂದೇಶ ಮಾಡಿದ್ದರಿಂದ ವಿದ್ಯಾರ್ಥಿನಿ ಕ್ರುದ್ಧಗೊಂಡಿದ್ದು ಹೆತ್ತವರಿಗೆ ತಿಳಿಸಿದ್ದಾಳೆ. ಬಳಿಕ ಸ್ಕ್ರೀನ್ ಶಾಟ್ ಮುಂದಿಟ್ಟು ಹೆತ್ತವರು ಪೊಲೀಸ್ ದೂರು ದಾಖಲಿಸಿದ್ದಾರೆ. ಸ್ಕ್ರೀನ್ ಶಾಟ್ ವೈರಲ್ ಆಗುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮಸ್ಥರು, ಆತನ ಬಂಧನಕ್ಕೆ ಆಗ್ರಹಿಸಿದ್ದಾರೆ.
ಅಲ್ಲದೆ, ಶಿಕ್ಷಕ ಕರ್ತವ್ಯದಲ್ಲಿರುವ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಸದ್ಯ, ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Haveri Teacher demands student for kiss during online classes. A complaint has been registered against the teacher.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm