ಬ್ರೇಕಿಂಗ್ ನ್ಯೂಸ್
02-12-21 04:57 pm HK Desk news ಕರ್ನಾಟಕ
ಹಾವೇರಿ, ಡಿ.2 : ಆನ್ಲೈನ್ ಕ್ಲಾಸ್ ನೆಪದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ವಾಟ್ಸ್ ಆಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದಿದೆ.
ರಾಣೆಬೆನ್ನೂರು ತಾಲೂಕು ದೇವರಗುಡ್ಡ ಸರ್ಕಾರಿ ಶಾಲೆಯ ಶಿಕ್ಷಕ ಮಲ್ಲಪ್ಪ ತಳವಾರ ಪ್ರಕರಣದ ಆರೋಪಿ. ಆನ್ ಲೈನ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದಿದ್ದ ಶಿಕ್ಷಕ, ವಾಟ್ಸಪ್ ಮೂಲಕ ಚಾಟಿಂಗ್ ಮಾಡುತ್ತಿದ್ದ.
ಸಂಭಾಷಣೆ ನಡುವೆ ಕಿಸ್ ಕೊಡು, ಕಿಸ್ ಕೊಡು ಅಂತ ಶಿಕ್ಷಕ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ. ಕಾಮುಕ ಶಿಕ್ಷಕ ವಾಟ್ಸ್ ಅಪ್ ಸಂದೇಶ ಮಾಡಿದ್ದರಿಂದ ವಿದ್ಯಾರ್ಥಿನಿ ಕ್ರುದ್ಧಗೊಂಡಿದ್ದು ಹೆತ್ತವರಿಗೆ ತಿಳಿಸಿದ್ದಾಳೆ. ಬಳಿಕ ಸ್ಕ್ರೀನ್ ಶಾಟ್ ಮುಂದಿಟ್ಟು ಹೆತ್ತವರು ಪೊಲೀಸ್ ದೂರು ದಾಖಲಿಸಿದ್ದಾರೆ. ಸ್ಕ್ರೀನ್ ಶಾಟ್ ವೈರಲ್ ಆಗುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮಸ್ಥರು, ಆತನ ಬಂಧನಕ್ಕೆ ಆಗ್ರಹಿಸಿದ್ದಾರೆ.
ಅಲ್ಲದೆ, ಶಿಕ್ಷಕ ಕರ್ತವ್ಯದಲ್ಲಿರುವ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಸದ್ಯ, ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ.
Haveri Teacher demands student for kiss during online classes. A complaint has been registered against the teacher.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am