ಬ್ರೇಕಿಂಗ್ ನ್ಯೂಸ್
03-12-21 06:02 pm HK Desk news ಕರ್ನಾಟಕ
ಮೈಸೂರು, ಡಿ.3 : ಕೆ.ಆರ್.ಎಸ್ ಅಣೆಕಟ್ಟಿನ ಜಲಾಶಯಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಬಳಿಯ ಹಿನ್ನೀರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಮೈಸೂರಿನ ಮೇಟಗಳ್ಳಿ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಸಂಬಂಧಿಕರಾಗಿದ್ದು ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ನಡುವೆ ನವೆಂಬರ್ 20 ರಂದು ನಿಸರ್ಗಳನ್ನು ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. 15 ದಿನ ಜೊತೆಗಿದ್ದ ಹುಡುಗಿ ಡಿ.1 ರಂದು ನಾಪತ್ತೆಯಾಗಿದ್ದಳು.
ಇತ್ತ ಅದೇ ದಿನ ಮದ್ಯಾಹ್ನ ಆಕೆಯ ಪ್ರಿಯಕರ ನವೀನ್ ಕೂಡ ಮನೆಯಿಂದ ನಾಪತ್ತೆಯಾಗಿದ್ದ. ಇಂದು ಇಬ್ಬರ ಮೃತದೇಹವೂ ಒಂದಕ್ಕೊಂದು ಕಟ್ಟಿದ ಸ್ಥಿತಿಯಲ್ಲಿ ಕೆ.ಆರ್.ಎಸ್ ನ ನಾತ್೯ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಪತ್ತೆಯಾಗಿದೆ.
ಇಬ್ಬರೂ ಚೂಡಿದಾರ್ ಶಾಲಿನಲ್ಲಿ ಪರಸ್ಪರ ಕಟ್ಟಿಕೊಂಡು ಹಿನ್ನೀರಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು
ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru Lovers Couple jump in KRS dam end life. The deceased have been identified as Naveen (20) and Nisaraga (19).
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 01:08 pm
Mangalore Correspondent
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
Mangalore airport: ಮಂಗಳೂರು ಏರ್ಪೋರ್ಟ್ ರನ್ ವೇ ವ...
06-02-25 10:16 pm
08-02-25 06:21 pm
HK News Desk
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am
Mangalore crime, blackmail Temple priest: ಅರ್...
06-02-25 09:32 pm