ಬ್ರೇಕಿಂಗ್ ನ್ಯೂಸ್
03-12-21 06:02 pm HK Desk news ಕರ್ನಾಟಕ
ಮೈಸೂರು, ಡಿ.3 : ಕೆ.ಆರ್.ಎಸ್ ಅಣೆಕಟ್ಟಿನ ಜಲಾಶಯಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಬಳಿಯ ಹಿನ್ನೀರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಮೈಸೂರಿನ ಮೇಟಗಳ್ಳಿ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಸಂಬಂಧಿಕರಾಗಿದ್ದು ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ನಡುವೆ ನವೆಂಬರ್ 20 ರಂದು ನಿಸರ್ಗಳನ್ನು ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. 15 ದಿನ ಜೊತೆಗಿದ್ದ ಹುಡುಗಿ ಡಿ.1 ರಂದು ನಾಪತ್ತೆಯಾಗಿದ್ದಳು.
ಇತ್ತ ಅದೇ ದಿನ ಮದ್ಯಾಹ್ನ ಆಕೆಯ ಪ್ರಿಯಕರ ನವೀನ್ ಕೂಡ ಮನೆಯಿಂದ ನಾಪತ್ತೆಯಾಗಿದ್ದ. ಇಂದು ಇಬ್ಬರ ಮೃತದೇಹವೂ ಒಂದಕ್ಕೊಂದು ಕಟ್ಟಿದ ಸ್ಥಿತಿಯಲ್ಲಿ ಕೆ.ಆರ್.ಎಸ್ ನ ನಾತ್೯ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಪತ್ತೆಯಾಗಿದೆ.
ಇಬ್ಬರೂ ಚೂಡಿದಾರ್ ಶಾಲಿನಲ್ಲಿ ಪರಸ್ಪರ ಕಟ್ಟಿಕೊಂಡು ಹಿನ್ನೀರಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು
ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru Lovers Couple jump in KRS dam end life. The deceased have been identified as Naveen (20) and Nisaraga (19).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am