ಬ್ರೇಕಿಂಗ್ ನ್ಯೂಸ್
03-12-21 06:02 pm HK Desk news ಕರ್ನಾಟಕ
ಮೈಸೂರು, ಡಿ.3 : ಕೆ.ಆರ್.ಎಸ್ ಅಣೆಕಟ್ಟಿನ ಜಲಾಶಯಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಬಳಿಯ ಹಿನ್ನೀರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಮೈಸೂರಿನ ಮೇಟಗಳ್ಳಿ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಸಂಬಂಧಿಕರಾಗಿದ್ದು ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ನಡುವೆ ನವೆಂಬರ್ 20 ರಂದು ನಿಸರ್ಗಳನ್ನು ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. 15 ದಿನ ಜೊತೆಗಿದ್ದ ಹುಡುಗಿ ಡಿ.1 ರಂದು ನಾಪತ್ತೆಯಾಗಿದ್ದಳು.
ಇತ್ತ ಅದೇ ದಿನ ಮದ್ಯಾಹ್ನ ಆಕೆಯ ಪ್ರಿಯಕರ ನವೀನ್ ಕೂಡ ಮನೆಯಿಂದ ನಾಪತ್ತೆಯಾಗಿದ್ದ. ಇಂದು ಇಬ್ಬರ ಮೃತದೇಹವೂ ಒಂದಕ್ಕೊಂದು ಕಟ್ಟಿದ ಸ್ಥಿತಿಯಲ್ಲಿ ಕೆ.ಆರ್.ಎಸ್ ನ ನಾತ್೯ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಪತ್ತೆಯಾಗಿದೆ.
ಇಬ್ಬರೂ ಚೂಡಿದಾರ್ ಶಾಲಿನಲ್ಲಿ ಪರಸ್ಪರ ಕಟ್ಟಿಕೊಂಡು ಹಿನ್ನೀರಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು
ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru Lovers Couple jump in KRS dam end life. The deceased have been identified as Naveen (20) and Nisaraga (19).
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm