ಬ್ರೇಕಿಂಗ್ ನ್ಯೂಸ್
03-12-21 06:02 pm HK Desk news ಕರ್ನಾಟಕ
ಮೈಸೂರು, ಡಿ.3 : ಕೆ.ಆರ್.ಎಸ್ ಅಣೆಕಟ್ಟಿನ ಜಲಾಶಯಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಬಳಿಯ ಹಿನ್ನೀರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಮೈಸೂರಿನ ಮೇಟಗಳ್ಳಿ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಸಂಬಂಧಿಕರಾಗಿದ್ದು ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ನಡುವೆ ನವೆಂಬರ್ 20 ರಂದು ನಿಸರ್ಗಳನ್ನು ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. 15 ದಿನ ಜೊತೆಗಿದ್ದ ಹುಡುಗಿ ಡಿ.1 ರಂದು ನಾಪತ್ತೆಯಾಗಿದ್ದಳು.
ಇತ್ತ ಅದೇ ದಿನ ಮದ್ಯಾಹ್ನ ಆಕೆಯ ಪ್ರಿಯಕರ ನವೀನ್ ಕೂಡ ಮನೆಯಿಂದ ನಾಪತ್ತೆಯಾಗಿದ್ದ. ಇಂದು ಇಬ್ಬರ ಮೃತದೇಹವೂ ಒಂದಕ್ಕೊಂದು ಕಟ್ಟಿದ ಸ್ಥಿತಿಯಲ್ಲಿ ಕೆ.ಆರ್.ಎಸ್ ನ ನಾತ್೯ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಪತ್ತೆಯಾಗಿದೆ.
ಇಬ್ಬರೂ ಚೂಡಿದಾರ್ ಶಾಲಿನಲ್ಲಿ ಪರಸ್ಪರ ಕಟ್ಟಿಕೊಂಡು ಹಿನ್ನೀರಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು
ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru Lovers Couple jump in KRS dam end life. The deceased have been identified as Naveen (20) and Nisaraga (19).
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm