ಬ್ರೇಕಿಂಗ್ ನ್ಯೂಸ್
03-12-21 06:31 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.3: ಪ್ರಧಾನಿ ಮೋದಿಯನ್ನು ರಾಕ್ಷಸನಿಗೆ ಹೋಲಿಸಿ ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಚಿಂತಾಮಣಿಯಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ರಮೇಶ್ ಕುಮಾರ್ ಉದ್ರೇಕದ ಭಾಷಣ ಮಾಡಿದ್ದಾರೆ. ತೆಲುಗಿನಲ್ಲಿ ಭಾಷೆಯಲ್ಲಿ ಆವೇಶದಿಂದ ಮಾತನಾಡಿದ ರಮೇಶ್ ಕುಮಾರ್, ಈ ದೇಶವನ್ನು ಒಬ್ಬ ರಾಕ್ಷಸನ ಕೈಗೆ ಕೊಟ್ಟಿದ್ದೇವೆ. ಮೋದಿಯ ಕೈಗೆ ಸಿಕ್ಕಿ ಭಾರತ ದೇಶ ನಲುಗಿ ಹೋಗಿದೆ ಎಂದು ಆರೋಪಿಸಿದ್ದಾರೆ.
ನೋಟ್ ಬ್ಯಾನ್ ಮಾಡಿ ಕೂಲಿ ಕಾರ್ಮಿಕರು, ಫುಟ್ ಪಾತ್ ಮೇಲೆ ಇರುವರು ಚಿಲ್ಲರೆ ಹಣ ಸಿಗದೆ ಸತ್ತುಹೋದರು. ಹಲವಾರು ಜನ ಬೀದಿಗೆ ಬಂದರು. ಜನರು ಹಸಿವಿನಿಂದ ಸಾಯುವ ಸ್ಥಿತಿಗೆ ಬಂದಿತ್ತು.
ಈ ಬಗ್ಗೆ ನಾವು ಪ್ರಶ್ನೆ ಮಾಡಿದರೆ ಟಿವಿಗಳ ಮುಂದೆ ಮೇಕಪ್ ಹಾಕಿಕೊಂಡು ಬಂದುಬಿಡ್ತಾರೆ. ಭಾರತ್ ಮಾತಾಕೀ ಅಂತ ಘೋಷಣೆ ಕೂಗಿ ಮರುಳು ಮಾಡ್ತಾರೆ. ಭಾರತವನ್ನು ಏನು ಇವರಿಗೆ ಗುತ್ತಿಗೆ ಕೊಟ್ಟಿದ್ದೇವಾ ಎಂದು ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ದೇಶದ ಎಲೆಕ್ಷನ್ ನಲ್ಲಿ ಗೆದ್ದು ಪ್ರಧಾನಿಯಾಗುವುದಕ್ಕೆ ಆಸ್ಪದ ಮಾಡಿಕೊಟ್ಟಿದ್ದು ಕಾಂಗ್ರೆಸ್. ಈ ದೇಶದಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯ, ಜನರಿಗೆ ನೆಮ್ಮದಿಯ ಬದುಕು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇವರು ಕಾಂಗ್ರೆಸ್ ಏನೂ ಮಾಡೇ ಇಲ್ಲ ಎನ್ನುತ್ತಿದ್ದಾರೆ. ನನಗೆ ಎಷ್ಟು ಆಯಸ್ಸು ಇದೆಯೋ ಗೊತ್ತಿಲ್ಲ. ಆದರೆ ಇಲ್ಲಿಂದ ಕಣ್ಣು ಮುಚ್ಚುವ ಒಳಗೆ ಬಿಜೆಪಿ ಪೂರ್ತಿ ಸರ್ವನಾಶ ಆಗಬೇಕು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಕುಮಾರ್ ಶಾಪ ಹಾಕಿದ್ದಾರೆ.
ಚಿಂತಾಮಣಿ ತಾಲೂಕಿನಲ್ಲಿ ತೆಲುಗು ಭಾಷಿಗರು ಹೆಚ್ಚಿರುವ ಕಾರಣ ಸ್ಥಳೀಯರಿಗೆ ಅರ್ಥ ಆಗುವಂತೆ ರಮೇಶ್ ಕುಮಾರ್ ಕನ್ನಡ ಬಿಟ್ಟು ತೆಲುಗಿನಲ್ಲಿಯೇ ಭಾಷಣ ಮಾಡಿದ್ದಾರೆ.
We have given our nation to India to Demon Modi slams Congress leader Ramesh Kumar. He spoke during a election campaign at Chintamani.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm