ಬ್ರೇಕಿಂಗ್ ನ್ಯೂಸ್
03-12-21 06:44 pm HK Desk news ಕರ್ನಾಟಕ
ಮೈಸೂರು, ಡಿ.3 : ವಿಧಾನ ಪರಿಷತ್ ಚುನಾವಣೆಯಲ್ಲಿ ಝಣ ಝಣ ಕಾಂಚಾಣ ತುಳುಕ ತೊಡಗಿದೆ. ಚುನಾವಣೆ ಘೋಷಣೆ ಸಂದರ್ಭದಲ್ಲಿ ಬಿಟ್ ಕಾಯಿನ್ ಸದ್ದು ಮಾಡಿದ್ದರಿಂದ ಬಿಟ್ ಕಾಯಿನನ್ನೇ ಹಂಚಲಿದ್ದಾರೆಂದು ಕುಹಕ ಎದ್ದಿತ್ತು. ಇದೀಗ ಬಿಟ್ ಬದಲು ಬೆಳ್ಳಿ ಕಾಯಿನ್ ಮತದಾರರಿಗೆ ಹಂಚುತ್ತಿರುವುದು ಬಯಲಾಗಿದೆ.
ಮೈಸೂರು ಎಂಎಲ್ಸಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಅವರಿಂದ ಬೆಳ್ಳಿ ಕಾಯಿನ್ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಗೆ ಒಂದು ವಾರ ಇರುವಾಗಲೇ ಮತದಾರರಿಗೆ ಬೆಳ್ಳಿ ಕಾಯಿನ್ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಚಿತ್ರವುಳ್ಳ ಬೆಳ್ಳಿ ಕಾಯಿನ್ ಕೊಟ್ಟು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಜೆಡಿಎಸ್ ಅಭ್ಯರ್ಥಿಯ ನಡೆಗೆ ಹಲವೆಡೆ ಆಕ್ಷೇಪ ಕೇಳಿಬಂದಿದೆ.
ಇದರೊಂದಿಗೆ ಪರಿಷತ್ ಚುನಾವಣೆಯಲ್ಲಿ ಝಣಝಣ ಕಾಂಚಾಣ ಸದ್ದು ಮಾಡಿದ್ದು ಶನಿವಾರ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುವ ಪ್ರಚಾರ ಸಭೆಯಲ್ಲೂ ಬೆಳ್ಳಿ ಕಾಯಿನ್ ಹಂಚಿಕೆಗೆ ಸಿದ್ಧತೆ ನಡೆದಿದೆ.
Distribution of Silver Coins by Mysuru Mlc C N Manjegowda, election gimic exposed. As there is just a weeks time for elections distribution of Gold coins to voters has been revealed.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm