ಬ್ರೇಕಿಂಗ್ ನ್ಯೂಸ್
03-12-21 06:44 pm HK Desk news ಕರ್ನಾಟಕ
ಮೈಸೂರು, ಡಿ.3 : ವಿಧಾನ ಪರಿಷತ್ ಚುನಾವಣೆಯಲ್ಲಿ ಝಣ ಝಣ ಕಾಂಚಾಣ ತುಳುಕ ತೊಡಗಿದೆ. ಚುನಾವಣೆ ಘೋಷಣೆ ಸಂದರ್ಭದಲ್ಲಿ ಬಿಟ್ ಕಾಯಿನ್ ಸದ್ದು ಮಾಡಿದ್ದರಿಂದ ಬಿಟ್ ಕಾಯಿನನ್ನೇ ಹಂಚಲಿದ್ದಾರೆಂದು ಕುಹಕ ಎದ್ದಿತ್ತು. ಇದೀಗ ಬಿಟ್ ಬದಲು ಬೆಳ್ಳಿ ಕಾಯಿನ್ ಮತದಾರರಿಗೆ ಹಂಚುತ್ತಿರುವುದು ಬಯಲಾಗಿದೆ.
ಮೈಸೂರು ಎಂಎಲ್ಸಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಅವರಿಂದ ಬೆಳ್ಳಿ ಕಾಯಿನ್ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಗೆ ಒಂದು ವಾರ ಇರುವಾಗಲೇ ಮತದಾರರಿಗೆ ಬೆಳ್ಳಿ ಕಾಯಿನ್ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಚಿತ್ರವುಳ್ಳ ಬೆಳ್ಳಿ ಕಾಯಿನ್ ಕೊಟ್ಟು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಜೆಡಿಎಸ್ ಅಭ್ಯರ್ಥಿಯ ನಡೆಗೆ ಹಲವೆಡೆ ಆಕ್ಷೇಪ ಕೇಳಿಬಂದಿದೆ.
ಇದರೊಂದಿಗೆ ಪರಿಷತ್ ಚುನಾವಣೆಯಲ್ಲಿ ಝಣಝಣ ಕಾಂಚಾಣ ಸದ್ದು ಮಾಡಿದ್ದು ಶನಿವಾರ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುವ ಪ್ರಚಾರ ಸಭೆಯಲ್ಲೂ ಬೆಳ್ಳಿ ಕಾಯಿನ್ ಹಂಚಿಕೆಗೆ ಸಿದ್ಧತೆ ನಡೆದಿದೆ.
Distribution of Silver Coins by Mysuru Mlc C N Manjegowda, election gimic exposed. As there is just a weeks time for elections distribution of Gold coins to voters has been revealed.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm