ಬ್ರೇಕಿಂಗ್ ನ್ಯೂಸ್
03-12-21 06:44 pm HK Desk news ಕರ್ನಾಟಕ
ಮೈಸೂರು, ಡಿ.3 : ವಿಧಾನ ಪರಿಷತ್ ಚುನಾವಣೆಯಲ್ಲಿ ಝಣ ಝಣ ಕಾಂಚಾಣ ತುಳುಕ ತೊಡಗಿದೆ. ಚುನಾವಣೆ ಘೋಷಣೆ ಸಂದರ್ಭದಲ್ಲಿ ಬಿಟ್ ಕಾಯಿನ್ ಸದ್ದು ಮಾಡಿದ್ದರಿಂದ ಬಿಟ್ ಕಾಯಿನನ್ನೇ ಹಂಚಲಿದ್ದಾರೆಂದು ಕುಹಕ ಎದ್ದಿತ್ತು. ಇದೀಗ ಬಿಟ್ ಬದಲು ಬೆಳ್ಳಿ ಕಾಯಿನ್ ಮತದಾರರಿಗೆ ಹಂಚುತ್ತಿರುವುದು ಬಯಲಾಗಿದೆ.
ಮೈಸೂರು ಎಂಎಲ್ಸಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಅವರಿಂದ ಬೆಳ್ಳಿ ಕಾಯಿನ್ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಗೆ ಒಂದು ವಾರ ಇರುವಾಗಲೇ ಮತದಾರರಿಗೆ ಬೆಳ್ಳಿ ಕಾಯಿನ್ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಚಿತ್ರವುಳ್ಳ ಬೆಳ್ಳಿ ಕಾಯಿನ್ ಕೊಟ್ಟು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಜೆಡಿಎಸ್ ಅಭ್ಯರ್ಥಿಯ ನಡೆಗೆ ಹಲವೆಡೆ ಆಕ್ಷೇಪ ಕೇಳಿಬಂದಿದೆ.
ಇದರೊಂದಿಗೆ ಪರಿಷತ್ ಚುನಾವಣೆಯಲ್ಲಿ ಝಣಝಣ ಕಾಂಚಾಣ ಸದ್ದು ಮಾಡಿದ್ದು ಶನಿವಾರ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುವ ಪ್ರಚಾರ ಸಭೆಯಲ್ಲೂ ಬೆಳ್ಳಿ ಕಾಯಿನ್ ಹಂಚಿಕೆಗೆ ಸಿದ್ಧತೆ ನಡೆದಿದೆ.
Distribution of Silver Coins by Mysuru Mlc C N Manjegowda, election gimic exposed. As there is just a weeks time for elections distribution of Gold coins to voters has been revealed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am