ಬ್ರೇಕಿಂಗ್ ನ್ಯೂಸ್
03-12-21 06:44 pm HK Desk news ಕರ್ನಾಟಕ
ಮೈಸೂರು, ಡಿ.3 : ವಿಧಾನ ಪರಿಷತ್ ಚುನಾವಣೆಯಲ್ಲಿ ಝಣ ಝಣ ಕಾಂಚಾಣ ತುಳುಕ ತೊಡಗಿದೆ. ಚುನಾವಣೆ ಘೋಷಣೆ ಸಂದರ್ಭದಲ್ಲಿ ಬಿಟ್ ಕಾಯಿನ್ ಸದ್ದು ಮಾಡಿದ್ದರಿಂದ ಬಿಟ್ ಕಾಯಿನನ್ನೇ ಹಂಚಲಿದ್ದಾರೆಂದು ಕುಹಕ ಎದ್ದಿತ್ತು. ಇದೀಗ ಬಿಟ್ ಬದಲು ಬೆಳ್ಳಿ ಕಾಯಿನ್ ಮತದಾರರಿಗೆ ಹಂಚುತ್ತಿರುವುದು ಬಯಲಾಗಿದೆ.
ಮೈಸೂರು ಎಂಎಲ್ಸಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಅವರಿಂದ ಬೆಳ್ಳಿ ಕಾಯಿನ್ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಗೆ ಒಂದು ವಾರ ಇರುವಾಗಲೇ ಮತದಾರರಿಗೆ ಬೆಳ್ಳಿ ಕಾಯಿನ್ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಚಿತ್ರವುಳ್ಳ ಬೆಳ್ಳಿ ಕಾಯಿನ್ ಕೊಟ್ಟು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಜೆಡಿಎಸ್ ಅಭ್ಯರ್ಥಿಯ ನಡೆಗೆ ಹಲವೆಡೆ ಆಕ್ಷೇಪ ಕೇಳಿಬಂದಿದೆ.
ಇದರೊಂದಿಗೆ ಪರಿಷತ್ ಚುನಾವಣೆಯಲ್ಲಿ ಝಣಝಣ ಕಾಂಚಾಣ ಸದ್ದು ಮಾಡಿದ್ದು ಶನಿವಾರ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುವ ಪ್ರಚಾರ ಸಭೆಯಲ್ಲೂ ಬೆಳ್ಳಿ ಕಾಯಿನ್ ಹಂಚಿಕೆಗೆ ಸಿದ್ಧತೆ ನಡೆದಿದೆ.
Distribution of Silver Coins by Mysuru Mlc C N Manjegowda, election gimic exposed. As there is just a weeks time for elections distribution of Gold coins to voters has been revealed.
31-07-25 10:20 am
Bangalore Correspondent
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
31-07-25 09:51 am
HK News Desk
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
31-07-25 10:23 am
Mangalore Correspondent
Dharmasthala Case, SIT Helpline Number, Manga...
30-07-25 11:05 pm
Dharmasthala Second Day of Exhumation, SIT: ಶ...
30-07-25 03:00 pm
Shirur Landslide, Malayalam Film: ಶಿರೂರು ಗುಡ್...
30-07-25 09:04 am
No Evidence, Dharmasthala Burial, SIT: ಹೆಣ ಹೂ...
29-07-25 09:56 pm
30-07-25 10:42 pm
Bangalore Correspondent
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm