ಬ್ರೇಕಿಂಗ್ ನ್ಯೂಸ್
04-12-21 11:52 am HK Desk news ಕರ್ನಾಟಕ
ಚಿತ್ರದುರ್ಗ, ಡಿ 04: ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಹರಿದು ನಾಲ್ವರು ಮೃತಪಟ್ಟ ಧಾರುಣ ಘಟನೆ ಶನಿವಾರ ನಸುಕಿನಲ್ಲಿ ನಡೆದಿದೆ.
ರಾಯಚೂರಿನ ಹುಲುಗಪ್ಪ, ಕುಷ್ಟಗಿಯ ಮಂಜುನಾಥ, ವಿಜಯಪುರದ ಸಂಜಯ್, ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಲಾರಿ ಚಾಲಕ ಶರಣಪ್ಪ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಗದಗ ಜಿಲ್ಲೆಯ ರೋಣ ತಾಲ್ಲೂಕಿನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ದೊಡ್ಡಸಿದ್ದವ್ವನಹಳ್ಳಿ ಸಮೀಪ ಪಂಚರ್ ಆಗಿದೆ. ಹೆದ್ದಾರಿ ಬದಿಯಲ್ಲಿ ಲಾರಿ ನಿಲುಗಡೆ ಮಾಡಿ ಪಂಚರ್ ಹಾಕುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತ ಭೀಕರವಾಗಿ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈರುಳ್ಳಿ ರಸ್ತೆಯಲ್ಲಿ ಬಿದ್ದಿವೆ. ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ.
Gas tanker hits a punctured truck near Chitradurga four die on the spot. The incident took place on Bangalore Pune national highway.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm