ಬ್ರೇಕಿಂಗ್ ನ್ಯೂಸ್
04-12-21 11:52 am HK Desk news ಕರ್ನಾಟಕ
ಚಿತ್ರದುರ್ಗ, ಡಿ 04: ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಹರಿದು ನಾಲ್ವರು ಮೃತಪಟ್ಟ ಧಾರುಣ ಘಟನೆ ಶನಿವಾರ ನಸುಕಿನಲ್ಲಿ ನಡೆದಿದೆ.
ರಾಯಚೂರಿನ ಹುಲುಗಪ್ಪ, ಕುಷ್ಟಗಿಯ ಮಂಜುನಾಥ, ವಿಜಯಪುರದ ಸಂಜಯ್, ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಲಾರಿ ಚಾಲಕ ಶರಣಪ್ಪ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಗದಗ ಜಿಲ್ಲೆಯ ರೋಣ ತಾಲ್ಲೂಕಿನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ದೊಡ್ಡಸಿದ್ದವ್ವನಹಳ್ಳಿ ಸಮೀಪ ಪಂಚರ್ ಆಗಿದೆ. ಹೆದ್ದಾರಿ ಬದಿಯಲ್ಲಿ ಲಾರಿ ನಿಲುಗಡೆ ಮಾಡಿ ಪಂಚರ್ ಹಾಕುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತ ಭೀಕರವಾಗಿ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈರುಳ್ಳಿ ರಸ್ತೆಯಲ್ಲಿ ಬಿದ್ದಿವೆ. ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ.
Gas tanker hits a punctured truck near Chitradurga four die on the spot. The incident took place on Bangalore Pune national highway.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am